Webdunia - Bharat's app for daily news and videos

Install App

ಸದನದಲ್ಲಿ ನಿಲ್ಲದ ಗದ್ದಲ, ಕಲಾಪವನ್ನು ಮುಂದೂಡಿದ ಸ್ಪೀಕರ್

Webdunia
ಬುಧವಾರ, 11 ಮಾರ್ಚ್ 2020 (13:03 IST)
ಬೆಂಗಳೂರು : ವಿಧಾನಸಭಾ ಕಲಾಪ ಆರಂಭವಾಗುತ್ತಿದ್ದಂತೆ ಸುಧಾಕರ್, ರಮೇಶ್ ಕುಮಾರ್ ವಿಚಾರದ ಬಗ್ಗೆ ಪ್ರಸ್ತಾಪ ಮಾಡಿದ್ದಕ್ಕೆ ರಮೇಶ್ ಕುಮಾರ್ ವಿರುದ್ಧ ಸಚಿವ ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಸಚಿವ ಈಶ್ವರಪ್ಪ ಅವರಿಗೆ ಬಿಜೆಪಿ ನಾಯಕರು ಸಾಥ್ ನೀಡಿದ್ದಾರೆ. ಅಲ್ಲದೇ ರಮೇಶ್ ಕುಮಾರ್ ಅಮಾನತು ಮಾಡುವಂತೆ ವಿಧಾನಸಭೆಯಲ್ಲಿ ಆಡಳಿತ ಪಕ್ಷದ ಸದಸ್ಯರು ಒತ್ತಾಯ ಮಾಡಿದ್ದಾರೆ.


ಹಾಗೇ  ಕಾಂಗ್ರೆಸ್ ನಾಯಕರಿಂದ ಹಕ್ಕುಚ್ಯುತಿ ವಿಚಾರ ಪ್ರಸ್ತಾಪ ಮಾಡಿದ ಹಿನ್ನಲೆಯಲ್ಲಿ ಎರಡೂ ಕಡೆಯ ಹಕ್ಕುಚ್ಯುತಿ ನೋಟಿಸ್ ನನಗೆ ತಲುಪಿದೆ. ಪ್ರಶ್ನೋತ್ತರದ ನಂತರ ಹಕ್ಕುಚ್ಯುತಿ ಚರ್ಚೆಗೆ ಅವಕಾಶ ನೀಡಲಾಗುವುದು ಎಂದು ಸ್ಪೀಕರ್ ಹೇಳಿದ್ದರೂ ಕೂಡ  ಸದನದಲ್ಲಿ ನಿಲ್ಲದ ಗದ್ದಲ, ಕೋಲಾಹಲ,  ಹೀಗಾಗಿ ಕಲಾಪವನ್ನು  15 ನಿಮಿಷ  ಸ್ಪೀಕರ್  ಮುಂದೂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments