Webdunia - Bharat's app for daily news and videos

Install App

ಚಾಮರಾಜನಗರ ದುರಂತ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

Webdunia
ಬುಧವಾರ, 5 ಮೇ 2021 (11:29 IST)
ಬೆಂಗಳೂರು : ಚಾಮರಾಜನಗರ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ರಾಜ್ಯ ಸರ್ಕಾರ  ನ್ಯಾಯಾಂಗ ತನಿಖೆಗೆ ಆದೇಶಿಸಿದೆ.

ನಿವೃತ್ತ ನ್ಯಾ.ಪಾಟೀಲ್ ನೇತೃತ್ವದಲ್ಲಿ ತನಿಖೆ ನಡೆಸಲಾಗಿವುದು ಎನ್ನಲಾಗಿದೆ. 1 ತಿಂಗಳ ಒಳಗಾಗಿ ವರದಿ ನೀಡಲು ಸೂಚನೆ ನೀಡಲಾಗಿದೆ.

ಮೈಸೂರಿಂದ ಕಾರ್ಯ ನಿರ್ವಹಿಸಲಿರುವ ಆಯೋಗ ಐಎಎಸ್ ಅಧಿಕಾರಿ ನೇತೃತ್ವದಲ್ಲಿ ತನಿಖೆಗೆ ನಡೆಸಲು ಮುಂದಾಗಿತ್ತು. ಆದರೆ ಸಿದ್ದರಾಮಯ್ಯ , ಡಿಕೆ ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಸರ್ಕಾರ ನ್ಯಾಯಾಂಗ ತನಿಖೆಗೆ ವಹಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Abdul Rahim Case: 15 ಮಂದಿಯ ವಿರುದ್ಧ ಬಿತ್ತು ಎಫ್‌ಐಆರ್‌, ಚುರುಕುಗೊಂಡ ತನಿಖೆ

ಪ್ರೀತಿಸಿ, ಕೈ ಹಿಡಿದ ಪತ್ನಿಯನ್ನೇ ಮನಸೋ ಇಚ್ಛೇ ಚಾಕುವಿನಿಂದ ಇರಿದು ಹತ್ಯೆಗೈದ ಪತಿ

Kamal Hassan, ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದ ಕಮಲ್ ಹಾಸನ್‌ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯ್ಯಾಕ್ಷನ್ ಹೀಗಿತ್ತು

ಕಾಂಗ್ರೆಸ್ ಪಕ್ಷಕ್ಕೆ ಕಸದಲ್ಲಿ ರಸ ಮಾಡಲು ಯೋಜನೆ: ಆರ್. ಅಶೋಕ್ ಆರೋಪ

72 ವರ್ಷದ ವೃದ್ಧೆಗೆ ಮದುವೆಯ ಆಸೆ ತೋರಿಸಿ ಬರೋಬ್ಬರಿ ₹57 ಲಕ್ಷ ಪಂಗನಾಮ ಹಾಕಿದ ಭೂಪ

ಮುಂದಿನ ಸುದ್ದಿ
Show comments