Webdunia - Bharat's app for daily news and videos

Install App

ರಾಜ್ಯ ಸರ್ಕಾರ ಜನರ ಭವಿಷ್ಯದ ಜತೆ ಚೆಲ್ಲಾಟವಾಡುತ್ತಿದೆ- ಪ್ರಿಯಾಂಕ ಖರ್ಗೆ ವಾಗ್ದಾಳಿ

Webdunia
ಗುರುವಾರ, 3 ಡಿಸೆಂಬರ್ 2020 (12:05 IST)
ಕಲಬುರಗಿ : ರಾಜ್ಯ ಸರ್ಕಾರ ಜನರ ಭವಿಷ್ಯದ ಜತೆ ಚೆಲ್ಲಾಟವಾಡುತ್ತಿದೆ ಎಂದು ಕಲಬುರಗಿಯಲ್ಲಿ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳಾಗಿ ಹೋಗಿದೆ . ಪ್ರಧಾನಿ ಮೋದಿ ಸರ್ಕಾರದಲ್ಲಿ ಏನನ್ನೂ ಕೇಳುವ ಸ್ಥಿತಿಯಲಿಲ್ಲ. ಕನ್ನಡಿಗರ ಹಿತಾಕಾಯುವಲ್ಲಿ ಬಿಜೆಪಿ ವಿಫಲರಾಗಿದ್ದಾರೆ. ಕೇಂದ್ರಕ್ಕೆ ನಾವು ಕಟ್ಟಿದ ತೆರಿಗೆ ಹಣ ನಮಗೆ ವಾಪಾಸ್ ಬರ್ತಿಲ್ಲ. ಇವರ ಬಳಿ ಪೌರ ಕಾರ್ಮಿಕರಿಗೆ ವೇತನ ನೀಡಲೂ ಹಣವಿಲ್ಲ ಎಂದು ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ.   

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments