ಕಾವೇರಿ ವಿಚಾರವಾಗಿ ರಾಜ್ಯ ಸರ್ಕಾರ ಎಡವಿದೆ

Webdunia
ಬುಧವಾರ, 27 ಸೆಪ್ಟಂಬರ್ 2023 (18:00 IST)
ಕಾವೇರಿ ನೀರಿನ ವಿಚಾರವಾಗಿ ರಾಜ್ಯ ಸರ್ಕಾರ ಎಡವಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ತಮಿಳುನಾಡು ಮೂರನೇ ಬೆಳೆ ಬೆಳೆಯಲು ನೀರು ಉಪಯೋಗ ಮಾಡಿದಾಗ ಎಚ್ಚರಿಕೆ ವಹಿಸಬೇಕಿತ್ತು. ಇದಕ್ಕೆ ಆ ಸಂದರ್ಭದಲ್ಲಿ ವಿರೋಧ ವ್ಯಕ್ತಪಡಿಸಬೇಕಿತ್ತು. ಆದರೆ ಮೂರನೇ ಬೆಳೆಗೆ ಒಂದು ಟಿಎಂಸಿ ಉಪಯೋಗ ಮಾಡ್ತಿದೆ. ಇದನ್ನು ಸುಪ್ರೀಂ ಕೋರ್ಟ್​​​​ಗೆ ಮನವರಿಕೆ ಮಾಡಬೇಕಿತ್ತು. ಇವಾಗ ನೀರು ಖಾಲಿ ಆಗಿದೆ, ಕುಡಿಯುವ ನೀರಿನ ಸಮಸ್ಯೆ ಆಗ್ತಿದೆ. ಒಟ್ಟಾರೆ ರಾಜ್ಯ ಸರ್ಕಾರ ರಾಜಕೀಯ ಮಾಡ್ತಿದೆ. ಪ್ರಾಮಾಣಿಕ ಕೆಲಸ ಮಾಡ್ತಿಲ್ಲ, ಇದು ದುರದೃಷ್ಟಕರ. ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಆಗ್ರಹ ಮಾಡುವುದು ಸಿಎಂಗೆ ಶೋಭೆ ತರಲ್ಲ ಎಂದು ಕಿಡಿಕಾರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments