Webdunia - Bharat's app for daily news and videos

Install App

ರಾಜ್ಯ ಸರ್ಕಾರಕ್ಕೆ ಈ‌ ನಾಡಿನ ನೆಲ‌ಜಲದ ಬಗ್ಗೆ ಕಾಳಜಿ ಇಲ್ಲ-ಬಿ ವೈ ವಿಜಯೇಂದ್ರ

geetha
ಬುಧವಾರ, 10 ಜನವರಿ 2024 (14:42 IST)
ರಾಜ್ಯದ ಟ್ಯಾಬ್ಲೋಗಳ‌ ಕಡೆಗಣನೆ ಬಗ್ಗೆ ಕಾಂಗ್ರೆಸ್ ಆರೋಪ ವಿಚಾರವಾಗಿ ಬಿ ವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.ರಾಜ್ಯ ಸರ್ಕಾರಕ್ಕೆ ಈ‌ನಾಡಿನ ನೆಲ‌ಜಲದ ಬಗ್ಗೆ ಕಾಳಜಿ ಇಲ್ಲ.ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ ಕುರಿತ ಹೇಳಿಕೆಗೆ ಮೊದಲು ಸಿಎಂ ಉತ್ತರ ಕೊಡಲಿ,ಕರ್ನಾಟಕದ ಟ್ಯಾಬ್ಲೋಗಳ ವಿಚಾರದಲ್ಲಿ ಕೇಂದ್ರಕ್ಕೆ ದುರುದ್ದೇಶ ಇಲ್ಲ.ಕರ್ನಾಟಕ, ಗೋವಾ ಸೇರಿ ಕೆಲವು ರಾಜ್ಯಗಳಿಗೆ ಅವಕಾಶ ಸಿಕ್ಕಿಲ್ಲ ಇದಕ್ಕೆ ಕಾರಣ ಬೇರೆ ರಾಜ್ಯಗಳಿಗೆ ಅವಕಾಶ ಸಿಗಲಿ ಅಂತ ಅಷ್ಟೇ,ಸಿಎಂ ಬರ, ರೈತರ ಬಗ್ಗೆ ಮೊಸಳೆ ಕಣ್ಣೀರು ಮಾತ್ರ ಹಾಕ್ತಿದಾರೆ.ನಿಜವಾದ ಕಾಳಜಿ ಅವರಿಗೆ  ಇಲ್ಲ.ಎಲ್ಲ ವಿಚಾರಗಳಲ್ಲೂ ರಾಜ್ಯ ಸರ್ಕಾರ ರಾಜಕಾರಣ ಮಾಡೋದು ಸರಿಯಲ್ಲ ಎಂದು ಬಿ ವೈ ವಿಜಯೇಂದ್ರ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments