Webdunia - Bharat's app for daily news and videos

Install App

ರಾಜ್ಯ ಸರ್ಕಾರಕ್ಕೆ ಈ‌ ನಾಡಿನ ನೆಲ‌ಜಲದ ಬಗ್ಗೆ ಕಾಳಜಿ ಇಲ್ಲ-ಬಿ ವೈ ವಿಜಯೇಂದ್ರ

geetha
ಬುಧವಾರ, 10 ಜನವರಿ 2024 (14:42 IST)
ರಾಜ್ಯದ ಟ್ಯಾಬ್ಲೋಗಳ‌ ಕಡೆಗಣನೆ ಬಗ್ಗೆ ಕಾಂಗ್ರೆಸ್ ಆರೋಪ ವಿಚಾರವಾಗಿ ಬಿ ವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.ರಾಜ್ಯ ಸರ್ಕಾರಕ್ಕೆ ಈ‌ನಾಡಿನ ನೆಲ‌ಜಲದ ಬಗ್ಗೆ ಕಾಳಜಿ ಇಲ್ಲ.ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ ಕುರಿತ ಹೇಳಿಕೆಗೆ ಮೊದಲು ಸಿಎಂ ಉತ್ತರ ಕೊಡಲಿ,ಕರ್ನಾಟಕದ ಟ್ಯಾಬ್ಲೋಗಳ ವಿಚಾರದಲ್ಲಿ ಕೇಂದ್ರಕ್ಕೆ ದುರುದ್ದೇಶ ಇಲ್ಲ.ಕರ್ನಾಟಕ, ಗೋವಾ ಸೇರಿ ಕೆಲವು ರಾಜ್ಯಗಳಿಗೆ ಅವಕಾಶ ಸಿಕ್ಕಿಲ್ಲ ಇದಕ್ಕೆ ಕಾರಣ ಬೇರೆ ರಾಜ್ಯಗಳಿಗೆ ಅವಕಾಶ ಸಿಗಲಿ ಅಂತ ಅಷ್ಟೇ,ಸಿಎಂ ಬರ, ರೈತರ ಬಗ್ಗೆ ಮೊಸಳೆ ಕಣ್ಣೀರು ಮಾತ್ರ ಹಾಕ್ತಿದಾರೆ.ನಿಜವಾದ ಕಾಳಜಿ ಅವರಿಗೆ  ಇಲ್ಲ.ಎಲ್ಲ ವಿಚಾರಗಳಲ್ಲೂ ರಾಜ್ಯ ಸರ್ಕಾರ ರಾಜಕಾರಣ ಮಾಡೋದು ಸರಿಯಲ್ಲ ಎಂದು ಬಿ ವೈ ವಿಜಯೇಂದ್ರ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments