Webdunia - Bharat's app for daily news and videos

Install App

ರಾಜ್ಯ ಸರ್ಕಾರ ಜನರ ಸಮಸ್ಯೆ ಬಗ್ಗೆ ಚರ್ಚೆ ಮಾಡುತ್ತಿಲ್ಲ: ಕುಮಾರಸ್ವಾಮಿ

Sampriya
ಬುಧವಾರ, 19 ಫೆಬ್ರವರಿ 2025 (15:34 IST)
ಬೆಂಗಳೂರು: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಜನರ ಸಮಸ್ಯೆ ಬಗ್ಗೆ ಚರ್ಚೆ ಮಾಡುತ್ತಿಲ್ಲ ಎಂದು  ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಆರೋಪ ಮಾಡಿದರು.

ಅನ್ನಭಾಗ್ಯ, ಗೃಹಲಕ್ಷ್ಮಿ ಕಳೆದ 4-5 ತಿಂಗಳಿಂದ ಹಾಕದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಸರ್ಕಾರದವರು ರಾಜ್ಯದ ಜನರ ಸಮಸ್ಯೆ ಬಗ್ಗೆ ಚರ್ಚೆ ಮಾಡುತ್ತಿಲ್ಲ.

ಮಾಧ್ಯಮಗಳು ಸುದ್ದಿ ಮಾಡಿದರೆ ಮಾಧ್ಯಮಗಳಿಗೆ ಕೆಲಸ ಇಲ್ಲ ಎನ್ನುತ್ತಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ನಡೆಸುತ್ತಿರುವ ಆಡಳಿತದ ಬಗ್ಗೆ ನೋಡುತ್ತಿದ್ದೇವೆ ಎಂದು ಲೇವಾಡಿ ಮಾಡಿದರು.

ವಾರ ಕಳೆದ ಮೇಲೆ ಮತ್ತಷ್ಟು ವಿಷಯಗಳ ಬಗ್ಗೆ ಚರ್ಚೆ ಮಾಡೋಣ ಎಂದು ಹೊಸ ಬಾಂಬ್ ಸಿಡಿಸಿದರು. ನಮಗೂ ರಾಜ್ಯದ ವಿಷಯಗಳ ಬಗ್ಗೆ ನಮ್ಮದೇ ಆದ ಕಮಿಟ್‌ಮೆಂಟ್ ಇಟ್ಟುಕೊಂಡಿದ್ದೇವೆ. ಇವರು ಯಾರಿಂದಲೂ ನಾವು ಹೇಳಿಸಿಕೊಳ್ಳಬೇಕಿಲ್ಲ ಎಂದು ವಾಗ್ದಾಳಿ ನಡೆಸಿದರು<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments