Webdunia - Bharat's app for daily news and videos

Install App

ಜಾತ್ಯಾತೀತ ಪಕ್ಷಗಳ ರಾಜ್ಯ ಸರ್ಕಾರ ಸುಭದ್ರವಾಗಿದೆ ಎಂದ ಸಚಿವ

Webdunia
ಶನಿವಾರ, 13 ಅಕ್ಟೋಬರ್ 2018 (14:38 IST)
ಜಾತ್ಯಾತೀತ ಪಕ್ಷಗಳ ರಾಜ್ಯ ಸರ್ಕಾರ ಸುಭದ್ರವಾಗಿದೆ ಎಂದು ಸಚಿವ ಹೇಳಿದ್ದಾರೆ.

ಚಾಮರಾಜನಗರದಲ್ಲಿ ಮಾತನಾಡಿರುವ ಸಚಿವ ಪುಟ್ಟರಂಗಶೆಟ್ಟಿ, ಎನ್.ಮಹೇಶ್ ಅವರು ಕಾರ್ಯಕರ್ತರ ಅಭಿಪ್ರಾಯ ಪಡೆದು ರಾಜಿನಾಮೆ ಕೊಡಬೇಕಿತ್ತು ಎಂದು ಶಿಕ್ಷಣ ಸಚಿವ ಎನ್. ಮಹೇಶ್ ರಾಜಿನಾಮೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸಿ. ಪುಟ್ಟರಂಗಶೆಟ್ಟಿ ಹೇಳಿಕೆ ನೀಡಿದ್ದಾರೆ.

ಶಿಕ್ಷಣ ಇಲಾಖೆಯಲ್ಲಿ  ಇನ್ನೂ ಸಾಕಷ್ಟು ಕೆಲಸವಿತ್ತು. ನಾನು ಸಹ ಕೆಲ ಶಾಲಾ- ಕಾಲೇಜುಗಳ ಬಗ್ಗೆ ಪ್ರಸ್ತಾಪಿಸಿದ್ದೆ.
ಬಿಎಸ್ ಪಿ ಹೈಕಮಾಂಡ್ ನಿರ್ದೇಶನದಂತೆ ಸಚಿವ ಸ್ಥಾನಕ್ಕೆ ಮಹೇಶ್ ರಾಜಿನಾಮೆ ನೀಡಿರಬಹುದು ಎಂದರು.

ಈ ಬೆಳವಣಿಗೆಯಿಂದ ಸಮಿಶ್ರ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಕೋಮುವಾದಿ ಬಿಜೆಪಿಯನ್ನ ದೂರ ಇಡಲು ರಾಜ್ಯದಲ್ಲಿ ಕಾಂಗ್ರೆಸ್‌, ಜೆಡಿಎಸ್ ಮತ್ತು ಬಿಎಸ್ ಪಿ ಸೇರಿ ಸರ್ಕಾರ ರಚಿಸಿವೆ. ಜಾತ್ಯಾತೀತ ಪಕ್ಷಗಳ ರಾಜ್ಯ ಸರ್ಕಾರ ಸುಭದ್ರವಾಗಿದೆ ಎಂದು ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments