Webdunia - Bharat's app for daily news and videos

Install App

ಹೊಸ ಜಿಲ್ಲೆ ರಚನೆಗೆ ಮುಂದಾದ ರಾಜ್ಯ ಸರಕಾರ

Webdunia
ಶನಿವಾರ, 28 ಸೆಪ್ಟಂಬರ್ 2019 (18:09 IST)
ರಾಜ್ಯದಲ್ಲಿ ಹೊಸ ಜಿಲ್ಲೆಗಳನ್ನು ಅಸ್ತಿತ್ವಕ್ಕೆ ತರಬೇಕೆಂದು ರಾಜ್ಯ ಸರಕಾರ ನಿರ್ಧಾರ ಮಾಡಿದೆ.

ಕೈಗಾರಿಕ ಸಚಿವ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದು, ಉಪ ಚುನಾವಣೆ ಎದುರಿಸಲು ಬಿಜೆಪಿ ಸಿದ್ಧವಾಗಿದೆ.

ಅನರ್ಹ ಶಾಸಕರ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿದೆ. ಪ್ರಕರಣ ಇತ್ಯರ್ಥವಾದ ಬಳಿಕ ಬೈ ಎಲೆಕ್ಷನ್ ದಿನಾಂಕ ನಿಗದಿ ಮಾಡಬೇಕಿತ್ತು. ಆದ್ರೇ ಚುನಾವಣಾ ಆಯೋಗ ದಿನಾಂಕ ಘೋಷಿಸಿದೆ ಅಂತಂದ್ರು.

ನೆರೆ ಪರಿಹಾರ ಬಿಡುಗಡೆಗೆ ಯಾವುದೇ ವಿಳಂಬವಾಗಿಲ್ಲ. ನೆರೆ ಪರಿಹಾರ ಕೇಂದ್ರದಿಂದ ಬರುವುದು ಸ್ವಲ್ಪ ತಡವಾಗಿದೆ ಅಷ್ಟೇ. ಆದ್ರೇ ರಾಜ್ಯ ಸರ್ಕಾರ ಈಗಾಗಲೇ 1 ಸಾವಿರ ಕೋಟಿ ಬಿಡುಗಡೆ ಮಾಡಿದೆ.

ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಹಣ ಇದೆ‌. ಆರಂಭದಲ್ಲಿ ಮನೆ ಹಾನಿಗೋಳಗಾದವರಿಗೆ ಒಂದು ಲಕ್ಷ ಪರಿಹಾರ ನೀಡಲಾಗುತ್ತಿದೆ. 5 ಲಕ್ಷ ವೆಚ್ಚದಲ್ಲಿ ಸಂತ್ರಸ್ಥರಿಗೆ ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದ್ರು.

ಬಳ್ಳಾರಿ ಜಿಲ್ಲೆ ವಿಭಜನೆ ವಿಚಾರದಲ್ಲಿ ಅಸಮಾಧಾನ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಜಿಲ್ಲೆಗಳ ವಿಭಜನೆಯ ಸಂದರ್ಭದಲ್ಲಿ ಇದೆಲ್ಲವೂ ಸಹಜ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡ ಮಾಡುತ್ತೇವೆ. ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಹೊಸ ಜಿಲ್ಲೆ ರಚನೆಯ ನಿರ್ಧಾರ ಮಾಡ್ತೇವೆ ಅಂತಂದ್ರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments