Webdunia - Bharat's app for daily news and videos

Install App

ರಾಜ್ಯ ಸರಕಾರ ಐದು ವರ್ಷ ಪೂರ್ಣಗೊಳಿಸುತ್ತದೆ ಎಂದ ಡಿಸಿಎಂ

Webdunia
ಮಂಗಳವಾರ, 26 ಜೂನ್ 2018 (16:48 IST)
ಮಾಜಿ ಸಿಎಂ ಸಿದ್ದರಾಮಯ್ಯನವರು ಏನು ಹೇಳಿದ್ದಾರೆ ಎನ್ನುವುದು ಗೊತ್ತಿಲ್ಲ. ಆದರೆ ನಾನು ಕೆಪಿಸಿಸಿ ಅಧ್ಯಕ್ಷನಾಗಿ ಹೇಳುತ್ತಿದ್ದೇನೆ ರಾಜ್ಯ ಸರಕಾರ ಐದು ವರ್ಷ ಪೂರ್ಣ ಆಡಳಿತ ನಡೆಸುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿಕೆ ನೀಡಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಮೈತ್ರಿ ಸರಕಾರ ರಚನೆ ವೇಳೆ ಐದು ವರ್ಷಗಳ ಒಪ್ಪಂದ ಆಗಿದೆ. ನೀವು ತಿರುಗಿಸಿ ಅದನ್ನೇ ಕೇಳಿದರೆ ನಾನು ಅದನ್ನೇ ಹೇಳ್ತಿನಿ ಎಂದು ಪತ್ರಕರ್ತರ ಮೇಲೆ ಪರಮೇಶ್ವರ ಗರಂ ಆದರು. ರಾಜಕಾರಣದಲ್ಲಿ ಯಾವ ಸಂದರ್ಭದಲ್ಲಿ ಏನು ಆಗುತ್ತದೆ ಎನ್ನುವುದನ್ನು ಹೇಳುವುದಕ್ಕೆ ಆಗುವುದಿಲ್ಲ. ಆದರೂ ನಾವು ಒಪ್ಪಂದದಂತೆ ಐದು ವರ್ಷಗಳ ಸರಕಾರ ನಡೆಸುತ್ತೇವೆ ಎಂದರು.

ಮೈತ್ರಿ ಸರಕಾರದ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯನವರು ಯಾವ ಕಾರಣಕ್ಕೆ  ಅಸಮಧಾನಗೊಂಡು ಹಾಗೆ ಹೇಳಿದ್ದಾರೋ ಎನ್ನುವುದನ್ನು ಅವರನ್ನೇ ಕೇಳಬೇಕು ಎಂದರು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments