Webdunia - Bharat's app for daily news and videos

Install App

ಮಾರ್ಚ್ ಅಂತ್ಯದೊಳಗೆ ರೈತರಿಗೆ ಸಿಹಿಸುದ್ದಿ ನೀಡಲಿದೆ ರಾಜ್ಯಸರ್ಕಾರ

Webdunia
ಬುಧವಾರ, 27 ಫೆಬ್ರವರಿ 2019 (08:19 IST)
ಸಕಲೇಶಪುರ : ಮಾರ್ಚ್ ಅಂತ್ಯದೊಳಗೆ ಸುಮಾರು ಹತ್ತು ಸಾವಿರ ಕೋಟಿ ರೂ.ಸಾಲ ಮನ್ನಾ ಮಾಡುವ ಗುರಿ ಹೊಂದಿದೆ ಎಂದು ಹೇಳುವುದರ ಮೂಲಕ ಸಿಎಂ ಹೆಚ್.ಡಿ. ಕುಮಾರಸ್ವಾಮಿ ರೈತರಿಗೆ ಸಿಹಿಸುದ್ದಿ ನೀಡಿದ್ದಾರೆ.


ಮಂಗಳವಾರ ಪಟ್ಟಣದಲ್ಲಿ ನಡೆದ ಎತ್ತಿನಹೊಳೆ ಯೋಜನೆಯ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಾರ್ಚ್ ಅಂತ್ಯದೊಳಗೆ ರೈತರ 10 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡುವ ಗುರಿ ಹೊಂದಿದ್ದೇವೆ. ಇದರಲ್ಲಿ ಈಗಾಗಲೇ 4,130 ಕೋಟಿ ರೂ. ಬಿಡುಗಡೆಯಾಗಿದೆ. ಇದು 6.40 ಲಕ್ಷ ಕುಟುಂಬಗಳಿಗೆ ಸಂದಾಯವಾಗಿದೆ ಎಂದು ಹೇಳಿದ್ದಾರೆ


ನಮ್ಮ ಸರ್ಕಾರವು ಅನ್ನದಾತನ ಪರವಾಗಿದ್ದು. ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಆದರೆ ರೈತರು ಆತಂಕಕ್ಕೊಳಗಾಗಿ ದುಡುಕಿನ ನಿರ್ಧಾರ ತೆಗೆದುಕೊಳ್ಳುವುದು ಬೇಡ ಎಂದು ರೈತರಿಗೆ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments