Webdunia - Bharat's app for daily news and videos

Install App

ರಾಜ್ಯಕ್ಕೆ ಪ್ರತ್ಯೇಕ ನಾಡಧ್ವಜ ಬೇಕು: ಕವಿ ಸಿದ್ದಲಿಂಗಯ್ಯ

Webdunia
ಭಾನುವಾರ, 30 ಜುಲೈ 2017 (17:23 IST)
ರಾಜ್ಯದಲ್ಲಿ ನಾಡಗೀತೆಯಿರುವಾಗ ನಾಡಧ್ವಜ ಯಾಕಿರಬಾರದು ಎಂದು ಕವಿ ಸಿದ್ದಲಿಂಗಯ್ಯ ಪ್ರಶ್ನಿಸಿದ್ದಾರೆ.
 
ರಾಜ್ಯದಲ್ಲಿ ನಾವು ನಾಡಗೀತೆಯನ್ನು ಹಾಡುತ್ತೇವೆ. ಅದರಂತೆ ನಾಡಧ್ವಜ ಕೂಡಾ ಇರಬೇಕು ಅಂದಾಗ ಮಾತ್ರ ಅದಕ್ಕೆ ಮಹತ್ವ ಬರುತ್ತದೆ ಎಂದು ತಿಳಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ನಾಡಧ್ವಜ ಕುರಿತಂತೆ ಸಮಿತಿ ರಚಿಸಿರುವುದು ಸ್ವಾಗತಾರ್ಹ. ಸಮಿತಿ ಅಂತಿಮವಾಗಿ ನಾಡಧ್ವಜವಿರಬೇಕು ಎನ್ನುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿ ಎಂದು ಕೋರಿದರು.
 
ಮುಂಬರುವ ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ನಾಡಧ್ವಜ ಕುರಿತಂತೆ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಲಿ ಎಂದು ಖ್ಯಾತ ಕವಿ ಸಿದ್ದಲಿಂಗಯ್ಯ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಲಿತರ ಬಗ್ಗೆ ಮಾತಿನ ಕಾಳಜಿ ಇದ್ದರೆ ಸಾಲದು: ಛಲವಾದಿ ನಾರಾಯಣಸ್ವಾಮಿ

ಜೇವರ್ಗಿ , ಆಸ್ಪತ್ರೆಯ ದಾಖಲಾತಿ ಪುಸ್ತಕದಲ್ಲಿ ಸಿನಿಮಾದ ಭಕ್ತಿಗೀತೆ ಬರೆದ ಸಿಬ್ಬಂದಿ

ಎಐಸಿಸಿ ಹಿಂದುಳಿದ ವರ್ಗಗಳ ಸಭೆಯಲ್ಲಿ ಕೈಗೊಂಡ ನಿರ್ಣಯದ ಮಾಹಿತಿ ನೀಡಿದ ಸಿಎಂ

ಬಂಧನ ಭೀತಿಯಲ್ಲಿ ಕೋರ್ಟ್ ಮೊರೆ ಹೋದ ಬೈರತಿ ಬಸವರಾಜ್

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ ನೋಡೋಣ: ವಿಜಯೇಂದ್ರ

ಮುಂದಿನ ಸುದ್ದಿ
Show comments