Webdunia - Bharat's app for daily news and videos

Install App

ರಾಜ್ಯಕ್ಕೆ ಪ್ರತ್ಯೇಕ ನಾಡಧ್ವಜ ಬೇಕು: ಕವಿ ಸಿದ್ದಲಿಂಗಯ್ಯ

Webdunia
ಭಾನುವಾರ, 30 ಜುಲೈ 2017 (17:23 IST)
ರಾಜ್ಯದಲ್ಲಿ ನಾಡಗೀತೆಯಿರುವಾಗ ನಾಡಧ್ವಜ ಯಾಕಿರಬಾರದು ಎಂದು ಕವಿ ಸಿದ್ದಲಿಂಗಯ್ಯ ಪ್ರಶ್ನಿಸಿದ್ದಾರೆ.
 
ರಾಜ್ಯದಲ್ಲಿ ನಾವು ನಾಡಗೀತೆಯನ್ನು ಹಾಡುತ್ತೇವೆ. ಅದರಂತೆ ನಾಡಧ್ವಜ ಕೂಡಾ ಇರಬೇಕು ಅಂದಾಗ ಮಾತ್ರ ಅದಕ್ಕೆ ಮಹತ್ವ ಬರುತ್ತದೆ ಎಂದು ತಿಳಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ನಾಡಧ್ವಜ ಕುರಿತಂತೆ ಸಮಿತಿ ರಚಿಸಿರುವುದು ಸ್ವಾಗತಾರ್ಹ. ಸಮಿತಿ ಅಂತಿಮವಾಗಿ ನಾಡಧ್ವಜವಿರಬೇಕು ಎನ್ನುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿ ಎಂದು ಕೋರಿದರು.
 
ಮುಂಬರುವ ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ನಾಡಧ್ವಜ ಕುರಿತಂತೆ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಲಿ ಎಂದು ಖ್ಯಾತ ಕವಿ ಸಿದ್ದಲಿಂಗಯ್ಯ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments