Webdunia - Bharat's app for daily news and videos

Install App

ಸಂಸತ್ ಅಧಿವೇಶನದಲ್ಲಿ ರಾಜ್ಯದ ಕಾಫಿ, ಕರಿಮೆಣಸು ಸದ್ದು

Webdunia
ಮಂಗಳವಾರ, 28 ಜುಲೈ 2020 (19:18 IST)
ಸಂಸತ್ ಅಧಿವೇಶನದಲ್ಲಿ ರಾಜ್ಯದ ಕಾಫಿ, ಕರಿಮೆಣಸು ಸದ್ದು ಮಾಡಲಿದೆ.

ರಾಜ್ಯದ ಕಾಫಿ, ಕರಿಮೆಣಸು ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟದ ಬಗ್ಗೆ  ವಿವಿಧ ಬೆಳೆಗಾರ ಸಂಘಟನೆಗಳ ಪದಾಧಿಕಾರಿಗಳ ನಿಯೋಗವು ಸಂಸದ ಪ್ರತಾಪ್ ಸಿಂಹ ರನ್ನು ಭೇಟಿಯಾಗಿ ಚರ್ಚೆ ನಡೆಸಿತು.

ಈ ಮೊದಲೇ ಸಂಕಷ್ಟದಲ್ಲಿದ್ದ ಕಾಫಿ, ಕರಿಮೆಣಸು ಕೖಷಿ ಉದ್ಯಮ ಇದೀಗ ಕೋರೋನಾ ಹಿನ್ನಲೆಯ  ಲಾಕ್ ಡೌನ್ ನಿಂದಾಗಿ ಮತ್ತಷ್ಟು ಸಮಸ್ಯೆ ಎದುರಿಸುವಂತಾಗಿದೆ. ಹೀಗಾಗಿ ತೀವ್ರ ಸಂಕಷ್ಟದಲ್ಲಿರುವ  ಕಾಫಿ, ಕರಿಮೆಣಸು ಬೆಳೆಗಾರರ ಸಮಸ್ಯೆ ನಿವಾರಿಸುವಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯುವಂತೆ ಬೆಳೆಗಾರ ಒಕ್ಕೂಟಗಳ ಪ್ರಮುಖರು, ಸಂಸದ ಪ್ರತಾಪ್ ಸಿಂಹ ರಿಗೆ ಮನವಿ ಸಲ್ಲಿಸಿದ್ದಾರೆ.

ಈ ವೇಳೆ ಮಾತನಾಡಿದ ಸಂಸದರು, ಆಗಸ್ಟ್ ನಲ್ಲಿ ನಡೆಯಲಿರುವ ಸಂಸತ್ ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಿ ಸೂಕ್ತ ಪರಿಹಾರ ಕಲ್ಪಿಸಲಾಗುತ್ತದೆ ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments