ಭಾರತದ ಪ್ರಗತಿಗೆ ರಾಜ್ಯದ ಕೊಡುಗೆ ಅನನ್ಯ

geetha
ಶುಕ್ರವಾರ, 26 ಜನವರಿ 2024 (16:43 IST)
ಬೆಂಗಳೂರು : ಗಣರಾಜ್ಯೋತ್ಸವದ 75 ನೇ ವರ್ಷದ  ಈ ಸಂದರ್ಭವನ್ನು ರಾಜ್ಯಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ.ಸರ್ಕಾರಿ ಯೋಜನೆಗಳನ್ನು ಹಾಗೂ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ನೀಡಲಾಗುತ್ತಿರುವ ಸವಲತ್ತುಗಳನ್ನು ಸಮಾಜದ ಪ್ರತಿಯೊಬ್ಬ ವ್ಯಕ್ತಿಗೂ ಸಹ ತಲುಪಿಸಲು ಸರ್ಕಾರವು ಶ್ರಮಿಸುತ್ತಿರುವುದಾಗಿ ಥಾವರ್‌ ಚಂದ್‌ ಗೆಹ್ಲೋಟ್‌ ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರವು ಎಲ್ಲ ವರ್ಗಗಳ ಏಳಿಗೆಗಾಗಿ ಅವಿರತವಾಗಿ ಶ್ರಮಿಸುತ್ತಿದೆ ಎಂದು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಹೇಳಿದರು. ಶುಕ್ರವಾರ ನಗರದ ಮಾಣಿಕ್‌ ಶಾ ಪೆರೇಡ್‌ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಅವರು ಧ್ವಜಾರೋಹಣವನ್ನು ನೆರೆವೇರಿಸಿದ ಬಳಿಕ ರಾಜ್ಯ ಜನತೆಯನ್ನುದ್ದೇಶಿಸಿ ಮಾತನಾಡಿದರು. 
 
ರಾಜ್ಯದ ವಿವಿಧ ದಲಿತ ವರ್ಗ, ಅಲ್ಪಸಂಖ್ಯಾತ ವರ್ಗ ಹಾಗೂ ನಿಮ್ನ ವರ್ಗಗಳ ಅಭಿವೃದ್ಧಿಗಾಗಿ ಸರ್ಕಾರವು ಕೈಗೊಂಡಿರುವ ಕ್ರಮಗಳನ್ನು ಕುರಿತು ರಾಜ್ಯಪಾಲರು ತಮ್ಮ ಭಾಷಣದಲ್ಲಿ ವಿವರಣೆ ನೀಡಿದರು. ಜೊತೆಗೆ ದೇಶದ ಅಭಿವೃದ್ಧಿಯಲ್ಲಿ ತನ್ನದೇ ಕೊಡುಗೆ ನೀಡುತ್ತಿರುವ ಕರ್ನಾಟಕ ರಾಜ್ಯವು ಎಲ್ಲಾ ಕ್ಷೇತ್ರಗಳಲ್ಲೂ ಮುನ್ನಡೆ ಸಾಧಿಸುತ್ತಿದೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments