Webdunia - Bharat's app for daily news and videos

Install App

ಕೇಂದ್ರ ಮಂಡಿಸೋ ಬಜೆಟ್ ಮೇಲೆ ರಾಜ್ಯದ ಕಣ್ಣು

Webdunia
ಗುರುವಾರ, 4 ಜುಲೈ 2019 (19:34 IST)
ಎನ್ ಡಿ ಎ ನೇತೃತ್ವದ ಕೇಂದ್ರ ಸರಕಾರ ಮಹತ್ವದ ಬಜೆಟ್ ಮಂಡಿಸಲು ಕ್ಷಣಗಣನೆ ಆರಂಭಗೊಂಡಿದ್ದು, ಕೇಂದ್ರದ ಬಜೆಟ್ ನತ್ತ ರಾಜ್ಯದ, ರಾಷ್ಟ್ರದ ಜನರ ಚಿತ್ತ ಹರಿದಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 8 ರಂದು ಲೋಕಸಭೆಯಲ್ಲಿ ಮೊದಲ ಬಜೆಟ್ ಮಂಡನೆ ಮಾಡಲಿದ್ದಾರೆ.

ಆರ್ಥಿಕ ಚೇತರಿಕೆಗೆ ಒತ್ತು, ಉದ್ಯೋಗ ಸೃಷ್ಟಿ, 5 ಜಿ ತರಂಗಾಂತರ ಮಾರಾಟದಿಂದ ಹಣ ಸಂಗ್ರಹಣೆ ಸೇರಿದಂತೆ ಹಲವು ಗುರಿಗಳನ್ನು ಇಟ್ಟುಕೊಂಡು ಬಜೆಟ್ ಮಂಡನೆ ಮಾಡಲಿದ್ದಾರೆ.

ಇದೇ ವೇಳೆ, ಕೇಂದ್ರ ಸಚಿವೆ ಮಂಡಿಸಲಿರುವ ಬಜೆಟ್ ನಲ್ಲಿ ಕರ್ನಾಟಕ ರಾಜ್ಯಕ್ಕೆ ಯಾವ ಕ್ಷೇತ್ರದಲ್ಲಿ ಹಾಗೂ ಎಷ್ಟು ಅನುದಾನ ಸಿಗಲಿದೆ ಎಂಬ ಲೆಕ್ಕಾಚಾರ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕುಂಕುಮ ಕಂಡರೆ ಭಯ ಆಗುತ್ತೆ, ಟೋಪಿ ಹಾಕಲು ಖುಷಿಯಾಗುತ್ತಾ: ಸಿದ್ದರಾಮಯ್ಯ ಟ್ರೋಲ್

ಕಾಂಗ್ರೆಸ್ ಗೆ ತಾಕತ್ತಿದ್ದರೆ ಇವಿಎಂನಿಂದ ಗೆದ್ದಿರುವ ಸರ್ಕಾರ ವಜಾಗೊಳಿಸಿ ಚುನಾವಣೆ ಎದುರಿಸಲಿ: ವಿಜಯೇಂದ್ರ

ಜಿಎಸ್ ಟಿ ಕಡಿತದ ಬಗ್ಗೆ ಮೊನ್ನೆ ವಿರೋಧ, ಇಂದು ಹೊಗಳಿಕೆ: ಸಿದ್ದರಾಮಯ್ಯ ಸರ್ ಇದು ಹೆಂಗೆ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments