Webdunia - Bharat's app for daily news and videos

Install App

ರಾಜ್ಯದ ಮೊದಲ ಹೈಟೆಕ್ ಕಾರ್ ಪಾರ್ಕ್ ಉದ್ಘಾಟನೆಗೆ ಸಿದ್ಧ

Webdunia
ಮಂಗಳವಾರ, 26 ಫೆಬ್ರವರಿ 2019 (17:58 IST)
ರಾಜಧಾನಿಯಲ್ಲಿ ರಾಜ್ಯದ ಮೊದಲ ಹೈಟೆಕ್ ಕಾರ್ ಪಾರ್ಕ್​ ಫೆ. 27ರಂದು ಉದ್ಘಾಟನೆಗೊಳ್ಳಲಿದೆ.

ಬೊಮ್ಮನಹಳ್ಳಿಯಲ್ಲಿ ಉದ್ಘಾಟನೆಯಾಗಲಿರುವ ರಾಜ್ಯದ ಮೊದಲಕಾರ್ ಪಾರ್ಕ್ಹೈಟೆಕ್ ಆಗಿದೆ. ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರಸ ಹಾಗೂ ಕಸದ ಕೊಂಪೆಯನ್ನು ಸ್ವರ್ಗಗೊಳಿಸಲು ಯತ್ನಿಸಲಾಗಿದೆ ಎಂದು ಬಿಬಿಎಂಪಿ ಸದಸ್ಯ ರಾಮ್ ಮೋಹನರಾಜು ಹೇಳಿದ್ದಾರೆ.

ಹಲವಾರು ವರ್ಷಗಳಿಂದ ಸಮರ್ಪಕವಾಗಿ ಬಳಕೆಯಾಗದೇ ಇದ್ದ ಜಾಗವನ್ನು ರಾಜ್ಯದಲ್ಲೆ ಹೆಸರುವಾಸಿಯಾಗುವಂತೆ ಮಾಡಬೇಕು ಎನ್ನುವ ಗುರಿಯಿತ್ತು. ಶಾಸಕ ಸತೀಶ್ ರೆಡ್ಡಿ, ಸಂಸದರಾಗಿದ್ದ ದಿವಂಗತ ಅನಂತ ಕುಮಾರ್ ಸಹಕಾರ acನೀಡಿದ್ದಾರೆ ಎಂದರು. ವಾರ್ಡ್ ಜನರು ಮೂಲಭೂತ ಸೌಕರ್ಯಗಳ ಜೊತೆಯಲ್ಲಿಯೇ ಆರೋಗ್ಯಕರವಾದ ಜೀವನ ಶೈಲಿಯನ್ನು ಬೆಳೆಸಿಕೊಳ್ಳುವಂತೆ ಮಾಡುವುದು ನಮ್ಮ ಗುರಿಯಾಗಿತ್ತು ಎಂದ ಅವರು, ಯುವ ಜನರಲ್ಲಿ ಮೊಬೈಲ್ ಗೀಳನ್ನು ಬಿಡಿಸಿ ದೈಹಿಕ ಚಟುವಟಿಕೆಯಲ್ಲಿ ತೊಡಗುವಂತೆ ಮಾಡಬೇಕು.

ಹಿನ್ನಲೆಯಲ್ಲಿ ಮಕ್ಕಳಾಟಕ್ಕೆ ಅಗತ್ಯವಾದ ಸಲಕರಣೆಗಳು. ಒಪನ್ ಜಿಮ್ ಹಾಗೂ ಕಲಾವಿದರ ಪ್ರೋತ್ಸಾಹಕ್ಕೆ ಬಯಲು ರಂಗಮಂದಿರ  ನಿರ್ಮಿಸಿದ್ದೇವೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments