Webdunia - Bharat's app for daily news and videos

Install App

ಕೇಂದ್ರ ಸರ್ಕಾರದ ಕಾಲೆಳೆದ ರಮ್ಯಾಗೆ ಟಾಂಗ್ ನೀಡಿದ ರಾಜ್ಯ ಬಿಜೆಪಿ ಘಟಕ

Webdunia
ಗುರುವಾರ, 20 ಸೆಪ್ಟಂಬರ್ 2018 (14:47 IST)
ಬೆಂಗಳೂರು : ಟ್ವೀಟ್ ಮೂಲಕ ಕೇಂದ್ರ ಸರ್ಕಾರದ ಕಾಲೆಳೆದ ಮಾಜಿ ಸಂಸದೆ ರಮ್ಯಾ ಅವರಿಗೆ ಇದೀಗ ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿ ಟಾಂಗ್ ನೀಡಿದೆ.


ಮಾಜಿ ಸಂಸದೆ ರಮ್ಯಾ 'ಕೇದಾರ್​ ಜಾಧವ್​ ಬೌಲಿಂಗ್​ ಬಹಳ ನಿಧಾನವಿದೆ. ಆದರೂ ಅವರ ಬೌಲಿಂಗ್​ ವೇಗ ನಮ್ಮ ದೇಶದ ರೂಪಾಯಿ ಮೌಲ್ಯಕ್ಕಿಂತ ಕಡಿಮೆಯೇನೂ ಆಗಿಲ್ಲ' ಎಂದು ಟ್ವೀಟ್​ ಮಾಡಿ ಕೇಂದ್ರ ಸರ್ಕಾರದ ಕಾಲೆಳೆದಿದ್ದರು.


ಇದಕ್ಕೆ ಮರು ಟ್ವಿಟ್ ಮಾಡಿರುವ ರೀಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, 'ನಮಗೆ ಕೇದಾರ್​ ಜಾಧವ್​ ಬೌಲಿಂಗ್​ ಬಗ್ಗೆ ಗೊತ್ತಿಲ್ಲ. ಆದರೆ, ನಿಮ್ಮ ಐಕ್ಯೂ ಮಾತ್ರ ಇಡೀ ಪಾಕಿಸ್ತಾನ ಕ್ರಿಕೆಟ್​ ತಂಡದ ಪ್ರದರ್ಶನಕ್ಕಿಂತ ಕಳಪೆಯಾಗಿದೆ ಎಂಬುದಂತೂ ಗ್ಯಾರಂಟಿ' ರಮ್ಯಾ ಅವರ ಕಾಲೆಳೆದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments