Webdunia - Bharat's app for daily news and videos

Install App

ಸರ್ಕಾರದ ವಿರುದ್ಧ ಸಿಡಿದೆದ್ದ ರಾಜ್ಯ ನೇಕಾರರ ಸೇವಾ ಸಂಘ

Webdunia
ಗುರುವಾರ, 13 ಜುಲೈ 2023 (14:48 IST)
ಬಜೆಟ್ ನಲ್ಲಿ ನಮಗೆ ಅನ್ಯಾಯ ಆಗಿದೆ ಅಂತ ಸರ್ಕಾರದ ವಿರುದ್ಧ ನೇಕಾರರು ಗರಂ ಆಗಿದ್ದಾರೆ.ನಗರದ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವಲಿಂಗ ತರಕಿ ನೇತೃತ್ವದಲ್ಲಿ 300ಕ್ಕೂ ಹೆಚ್ಚು ಜನರಿಂದ ಧರಣಿ ನಡೆಸಲಾಗಿದೆ.ಬೆಂಗಳೂರಿನ ಸಹಿತ ರಾಜ್ಯದಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಹ ಪ್ರತಿಭಟನೆ ನಡೆಸಲಾಗ್ತಿದೆ.10 HP ವಿದ್ಯುತ್ ಸಂಪರ್ಕ ಹೊಂದಿರುವ ನೇಕಾರರಿಗೆ ಕೇವಲ 250 ಯೂನಿಟ್ ಘೋಷಣೆ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದಾರೆ.12/06/2023ರಂದು ಸಚಿವರ ಮೂಲಕ ಸಿಎಂ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೂ ಸರ್ಕಾರ ನಿರ್ಲಕ್ಷ್ಯ ಮಾಡಿದೆ.ಬಜೆಟ್ ನಲ್ಲಿ ನೇಕಾರ ಸಮುದಾಯವನ್ನು ಕಡೆಗಣಿಸಲಾಗಿದೆ ಅಂತ ನೇಕಾರರು ಆಕ್ರೋಶ ಹೊರಹಾಕಿದ್ದಾರೆ.
 
ನೇಕಾರರ ಬೇಡಿಕೆಗಳು ಏನು..?
 
01. ವೃತ್ತಿಪರ ನೇಕಾರರಿಗೆ ಕಾರ್ಮಿಕ ಮಾದರಿ ಸೌಲಭ್ಯ
 
02. 10HP ಉಚಿತ ವಿದ್ಯುತ್
 
03. ಸಂಪೂರ್ಣ ಸಾಲ ಮನ್ನಾ
 
04. ಸಾಲದ ಹೊರೆಯಿಂದ ಆತ್ಮಹತ್ಯೆ ಮಾಡಿಕೊಂಡವರಿಗೆ 10 ಲಕ್ಷ ಪರಿಹಾರ
 
05. ನೇರ ಮಾರುಕಟ್ಟೆ ಮಾರಾಟ ಮಳಿಗೆ,ಇತ್ಯಾದಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments