Webdunia - Bharat's app for daily news and videos

Install App

ಉಕ್ಕಿನ ಮನುಷ್ಯನಿಗೆ ಏಕತೆಯ ನಮನ

Webdunia
ಬುಧವಾರ, 31 ಅಕ್ಟೋಬರ್ 2018 (16:43 IST)
ದೇಶದ ಪ್ರಪ್ರಥಮ ಗೃಹ ಮಂತ್ರಿ, ಏಕತೆಯ ರೂವಾರಿ ಉಕ್ಕಿನ ಮನುಷ್ಯ ಸರದಾರ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನಾಚರಣೆ ನಿಮಿತ್ಯ ಏಕತಾ ಓಟ ನಡೆಯಿತು.

ಯಾದಗಿರಿ  ಜಿಲ್ಲಾ ಬಿಜೆಪಿಯ ಕಚೇರಿ ಯಲ್ಲಿ ಏಕತಾ ಓಟ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ ಉದ್ಘಾಟನೆ ಮಾಡಿ ಮಾತನಾಡಿ, ಈ ದೇಶ ಭಾಷಾವಾರು ವಿಂಗಡಣೆಯಾದಾಗ ಏಕತೆಗಾಗಿ ಹೋರಾಟ ಮಾಡಿದ ಮಹಾನ್ ವ್ಯಕ್ತಿ ಪಟೇಲ್ ಅವರು. ಅದರಲ್ಲೂ ಹೈದ್ರಾಬಾದ್ ಕರ್ನಾಟಕ ಏಕೀಕರಣಕ್ಕೆ ಹಗಲಿರುಳು ಶ್ರಮಿಸಿದ್ದಾರೆ.

ನಮಗೆ ಒಂದು ವರ್ಷ ತಡವಾಗಿ ಸ್ವಾತಂತ್ರ್ಯ ಸಿಕ್ಕಿದೆ. ಈ ಭಾಗ ವಿಮೋಚನೆ ಆಗಲು ಉಕ್ಕಿನ ಮನುಷ್ಯನೇ ಕಾರಣ ಎಂದು ಸ್ಮರಿಸಿದರು. ಪ್ರಧಾನಿ ನರೇಂದ್ರ ಮೋದಿ ರವರು ಜಗತ್ತಿನಲ್ಲಿ ಅತಿ ಎತ್ತರದ ಪಟೇಲ್ ರ ಪುತ್ಥಳಿ ಅನಾವರಣ ಮಾಡಿದ್ದಾರೆ. ಅದು 597 ಅಡಿ ಎತ್ತರ ಇದೆ. ನಮ್ಮೆಲ್ಲರಿಗೆ ಸಂತೋಷ ದ ವಿಷಯವಾಗಿದೆ. ಅವರ ಆದರ್ಶಗಳನ್ನು ನಾವು ಪಾಲಿಸಿ ಆರೋಗ್ಯಕರ ಸಮಾಜ ನಿರ್ಮಾಣ ಮಾಡಬೇಕಾಗಿದೆ ಎಂದರು.




ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೇಟ್ ನೈಟ್ ಡ್ರಗ್ಸ್ ಪಾರ್ಟಿ: ನಗರದ ಪ್ರತಿಷ್ಠಿತ ಹೊಟೇಲ್ ಮೇಲೆ ಸಿಸಿಬಿ ದಾಳಿ

ಆಂಡಿ‌ ಬೈರನ್ ಜತೆಗಿನ ಲವ್ ಆಪೇರ್‌ ವೈರಲ್ ಬೆನ್ನಲ್ಲೇ ಕ್ರಿಸ್ಟಿನ್ ಗೆ ಬಿಗ್ ಶಾಕ್‌ಕೊಟ್ಟ ಪತಿ ಆಂಡ್ರ್ಯೂ

ಬ್ಯಾಲೆಟ್ ಪೇಪರ್ ವಿರುದ್ಧ ಬಿಜೆಪಿ ಹೋರಾಟ: ರಾಜ್ಯ ಸರ್ಕಾರಕ್ಕೆ ವಿಜಯೇಂದ್ರ ಎಚ್ಚರಿಕೆ

ಟ್ರಾಫಿಕ್ ಫೈನ್ ಡಿಸ್ಕೌಂಟ್‌ಗೆ ಭರ್ಜರಿ ರೆಸ್ಪಾನ್ಸ್‌: ಎರಡು ವಾರಗಳಲ್ಲಿ ಸಂಗ್ರಹಿಸಿದ ದಂಡ ಎಷ್ಟು ಗೊತ್ತಾ

ಪ್ರಜ್ವಲ್‌ ರೇವಣ್ಣ ಈಗ ಸೆಂಟ್ರಲ್‌ ಜೈಲ್‌ನಲ್ಲಿ ಕ್ಲರ್ಕ್‌: ಮಾಜಿ ಸಂಸದನಿಗೆ ದಿನಕೂಲಿ ಎಷ್ಟು ಗೊತ್ತಾ

ಮುಂದಿನ ಸುದ್ದಿ
Show comments