ರಾತ್ರಿ ನಿದ್ದೆ ಮಾಡದ ಮಗನ ಮೇಲೆ ಮಲತಂದೆ ಎಸಗಿದ್ದಾನೆ ಇಂತಹ ಘೋರ ಕೃತ್ಯ

Webdunia
ಶುಕ್ರವಾರ, 20 ಡಿಸೆಂಬರ್ 2019 (06:46 IST)
ಮುಂಬೈ : ರಾತ್ರಿ ಮಗ  ನಿದ್ದೆ ಮಾಡದೆ ಕಿರುಕುಳ ನೀಡುತ್ತಿದ್ದಾನೆ ಎಂದು ಕೋಪಗೊಂಡ ಮಲತಂದೆ ಆತನನ್ನು ಕೊಂದು ಗೋಣಿಚೀಲದಲ್ಲಿ ತುಂಬಿ ಹೂತಿಟ್ಟ ಘಟನೆ ಮುಂಬೈನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.


ಮುಂಬೈನ ಪನ್ವೇಲ್ ನ ನಿವಾಸಿ ರಾಕೇಶ್ ಅಂಬಾಜಿ ತಾಂಬ್ದೆ(32) ಕೊಲೆ ಮಾಡಿದ ಮಲತಂದೆ. ಸೂರಜ್(8 ಕೊಲೆಯಾದ ದುರ್ದೈವಿ. ಆಟೋ ಚಾಲಕನಾಗಿದ್ದ ಮಲತಂದೆ ಭಾನುವಾರ ರಾತ್ರಿ ಮನೆಗೆ ಬಂದಾಗ ಪತ್ನಿ ಮಲಗಿದ್ದಳು. ಆದರೆ ಮಗ ಮಾತ್ರ ನಿದ್ದೆ ಮಾಡದೆ ಗಲಾಟೆ ಮಾಡುತ್ತಿದ್ದ. ಇದರಿಂದ ಕೋಪಗೊಂಡ ಮಲತಂದೆ ಪತ್ನಿಗೆ ತಿಳಿಯದಂತೆ ಹೊಡೆದು ಕೊಂದು ಗೋಣಿಚೀಲದಲ್ಲಿ ತುಂಬಿ ಸ್ನೇಹಿತನ ಸಹಾಯದಿಂದ ಅದನ್ನು ನೀರ್ಜನ ಪ್ರದೇಶದಲ್ಲಿ ಹೂತಿಟ್ಟು ಬಂದಿದ್ದಾನೆ.

 

ಇತ್ತ ಮಗ ಕಾಣದೆ ಕಂಗಲಾದ ತಾಯಿ ಪೊಲೀಸರಿಗೆ ದೂರು ನೀಡಿದ ಹಿನ್ನಲೆ ಪ್ರಕರಣ ದಾಖಲಿಸಿಕೊಂಡ ಪೊಲೀರು ತನಿಖೆ ನಡೆಸಿದಾಗ ಮಲತಂದೆಯ ಕೃತ್ಯ ಬೆಳಕಿಗೆ ಬಂದಿದೆ.  ಪೊಲೀಸರು ಆರೋಪಿ ಮಲತಂದೆ ಹಾಗೂ ಆತನ ಸ್ನೇಹಿತನನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments