Webdunia - Bharat's app for daily news and videos

Install App

ರಾತ್ರಿ ನಿದ್ದೆ ಮಾಡದ ಮಗನ ಮೇಲೆ ಮಲತಂದೆ ಎಸಗಿದ್ದಾನೆ ಇಂತಹ ಘೋರ ಕೃತ್ಯ

Webdunia
ಶುಕ್ರವಾರ, 20 ಡಿಸೆಂಬರ್ 2019 (06:46 IST)
ಮುಂಬೈ : ರಾತ್ರಿ ಮಗ  ನಿದ್ದೆ ಮಾಡದೆ ಕಿರುಕುಳ ನೀಡುತ್ತಿದ್ದಾನೆ ಎಂದು ಕೋಪಗೊಂಡ ಮಲತಂದೆ ಆತನನ್ನು ಕೊಂದು ಗೋಣಿಚೀಲದಲ್ಲಿ ತುಂಬಿ ಹೂತಿಟ್ಟ ಘಟನೆ ಮುಂಬೈನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.


ಮುಂಬೈನ ಪನ್ವೇಲ್ ನ ನಿವಾಸಿ ರಾಕೇಶ್ ಅಂಬಾಜಿ ತಾಂಬ್ದೆ(32) ಕೊಲೆ ಮಾಡಿದ ಮಲತಂದೆ. ಸೂರಜ್(8 ಕೊಲೆಯಾದ ದುರ್ದೈವಿ. ಆಟೋ ಚಾಲಕನಾಗಿದ್ದ ಮಲತಂದೆ ಭಾನುವಾರ ರಾತ್ರಿ ಮನೆಗೆ ಬಂದಾಗ ಪತ್ನಿ ಮಲಗಿದ್ದಳು. ಆದರೆ ಮಗ ಮಾತ್ರ ನಿದ್ದೆ ಮಾಡದೆ ಗಲಾಟೆ ಮಾಡುತ್ತಿದ್ದ. ಇದರಿಂದ ಕೋಪಗೊಂಡ ಮಲತಂದೆ ಪತ್ನಿಗೆ ತಿಳಿಯದಂತೆ ಹೊಡೆದು ಕೊಂದು ಗೋಣಿಚೀಲದಲ್ಲಿ ತುಂಬಿ ಸ್ನೇಹಿತನ ಸಹಾಯದಿಂದ ಅದನ್ನು ನೀರ್ಜನ ಪ್ರದೇಶದಲ್ಲಿ ಹೂತಿಟ್ಟು ಬಂದಿದ್ದಾನೆ.

 

ಇತ್ತ ಮಗ ಕಾಣದೆ ಕಂಗಲಾದ ತಾಯಿ ಪೊಲೀಸರಿಗೆ ದೂರು ನೀಡಿದ ಹಿನ್ನಲೆ ಪ್ರಕರಣ ದಾಖಲಿಸಿಕೊಂಡ ಪೊಲೀರು ತನಿಖೆ ನಡೆಸಿದಾಗ ಮಲತಂದೆಯ ಕೃತ್ಯ ಬೆಳಕಿಗೆ ಬಂದಿದೆ.  ಪೊಲೀಸರು ಆರೋಪಿ ಮಲತಂದೆ ಹಾಗೂ ಆತನ ಸ್ನೇಹಿತನನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments