Webdunia - Bharat's app for daily news and videos

Install App

ರಾತ್ರಿ ನಿದ್ದೆ ಮಾಡದ ಮಗನ ಮೇಲೆ ಮಲತಂದೆ ಎಸಗಿದ್ದಾನೆ ಇಂತಹ ಘೋರ ಕೃತ್ಯ

Webdunia
ಶುಕ್ರವಾರ, 20 ಡಿಸೆಂಬರ್ 2019 (06:46 IST)
ಮುಂಬೈ : ರಾತ್ರಿ ಮಗ  ನಿದ್ದೆ ಮಾಡದೆ ಕಿರುಕುಳ ನೀಡುತ್ತಿದ್ದಾನೆ ಎಂದು ಕೋಪಗೊಂಡ ಮಲತಂದೆ ಆತನನ್ನು ಕೊಂದು ಗೋಣಿಚೀಲದಲ್ಲಿ ತುಂಬಿ ಹೂತಿಟ್ಟ ಘಟನೆ ಮುಂಬೈನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.


ಮುಂಬೈನ ಪನ್ವೇಲ್ ನ ನಿವಾಸಿ ರಾಕೇಶ್ ಅಂಬಾಜಿ ತಾಂಬ್ದೆ(32) ಕೊಲೆ ಮಾಡಿದ ಮಲತಂದೆ. ಸೂರಜ್(8 ಕೊಲೆಯಾದ ದುರ್ದೈವಿ. ಆಟೋ ಚಾಲಕನಾಗಿದ್ದ ಮಲತಂದೆ ಭಾನುವಾರ ರಾತ್ರಿ ಮನೆಗೆ ಬಂದಾಗ ಪತ್ನಿ ಮಲಗಿದ್ದಳು. ಆದರೆ ಮಗ ಮಾತ್ರ ನಿದ್ದೆ ಮಾಡದೆ ಗಲಾಟೆ ಮಾಡುತ್ತಿದ್ದ. ಇದರಿಂದ ಕೋಪಗೊಂಡ ಮಲತಂದೆ ಪತ್ನಿಗೆ ತಿಳಿಯದಂತೆ ಹೊಡೆದು ಕೊಂದು ಗೋಣಿಚೀಲದಲ್ಲಿ ತುಂಬಿ ಸ್ನೇಹಿತನ ಸಹಾಯದಿಂದ ಅದನ್ನು ನೀರ್ಜನ ಪ್ರದೇಶದಲ್ಲಿ ಹೂತಿಟ್ಟು ಬಂದಿದ್ದಾನೆ.

 

ಇತ್ತ ಮಗ ಕಾಣದೆ ಕಂಗಲಾದ ತಾಯಿ ಪೊಲೀಸರಿಗೆ ದೂರು ನೀಡಿದ ಹಿನ್ನಲೆ ಪ್ರಕರಣ ದಾಖಲಿಸಿಕೊಂಡ ಪೊಲೀರು ತನಿಖೆ ನಡೆಸಿದಾಗ ಮಲತಂದೆಯ ಕೃತ್ಯ ಬೆಳಕಿಗೆ ಬಂದಿದೆ.  ಪೊಲೀಸರು ಆರೋಪಿ ಮಲತಂದೆ ಹಾಗೂ ಆತನ ಸ್ನೇಹಿತನನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments