ಮಲತಾಯಿಯ ಕುಮ್ಮಕ್ಕಿನಿಂದ ಮಕ್ಕಳ ಪ್ರಾಣಕ್ಕೆ ಕುತ್ತಾಯ್ತು!

Webdunia
ಶುಕ್ರವಾರ, 10 ಡಿಸೆಂಬರ್ 2021 (14:08 IST)
ವಿಜಯಪುರ : ಜನ್ಮ ನೀಡಿದ ತಂದೆಯಿಂದಲೇ ಇಬ್ಬರು ಮಕ್ಕಳ ಹತ್ಯೆಗೆ ಯತ್ನ ನಡೆದು, ಒಂದು ಮಗು ಸಾವಿಗೀಡಾಗಿದ್ದು,
ಮತ್ತೊಂದು ಮಗುವನ್ನು ಆಸ್ಪತ್ರೆಗೆ ದಾಖಲಿಸಿರುವ ಪ್ರಕರಣ ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾದಲ್ಲಿ ನಡೆದಿದೆ. ವಿನೋದ್ ಚೌವ್ಹಾನ್ ಎಂಬಾತನಿಂದ ಕುಕೃತ್ಯ ನಡೆದಿದ್ದು, ಸುಮಿತ್ ಮೃತ ಬಾಲಕ ಎಂದು ತಿಳಿದುಬಂದಿದೆ. ಮತ್ತೋರ್ವ ಬಾಲಕ ಸಂಪತ್ ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾನೆ.

ತಂದೆ ವಿನೋದ ತನ್ನ ಮೊದಲ ಪತ್ನಿಯ ಮಕ್ಕಳನ್ನು ಹೀಗೆ ಕೊಲೆ ಮಾಡಲು ಮುಂದಾಗಿದ್ದಾನೆ. ಮೊದಲ ಪತ್ನಿ ಮೃತ‌ಪಟ್ಟಿದ್ದು ಎರಡನೇ ವಿವಾಹವಾಗಿದ್ದಾನೆ ವಿನೋದ. ಆ ಎರಡನೇ ಪತ್ನಿ ಸವಿತಾ ಕುಮ್ಮಕ್ಕಿನಿಂದ ಹತ್ಯೆಗೆ ಮುಂದಾಗಿದ್ದ ಎಂಬ ಸಂಶಯ ವ್ಯಕ್ತವಾಗಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಗೆದ್ದರೆ ಮತಗಳ್ಳತನ, ಕಾಂಗ್ರೆಸ್ ಗೆದ್ದರೆ ಎಲ್ಲಾ ಚೆನ್ನಾಗಿರುತ್ತಾ: ಶೋಭಾ ಕರಂದ್ಲಾಜೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಟನೆಲ್ ರೋಡ್ ಹೆಸರಲ್ಲಿ ಜನರ ಜೀವದ ಜೊತೆ ಚೆಲ್ಲಾಟ ಬೇಡ: ಶೋಭಾ ಕರಂದ್ಲಾಜೆ ಎಚ್ಚರಿಕೆ

ಬೆಂಗಳೂರು ಸುರಂಗ ರಸ್ತೆ ನೆಪದಲ್ಲಿ ದುಡ್ಡು ಹೊಡೆಯುವ ಸ್ಕೀಮ್: ಆರ್ ಅಶೋಕ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments