'ಕಲ್ಲು ತೂರಿದವರು ಅಮಾಯಕರಾ..?'

Webdunia
ಸೋಮವಾರ, 18 ಏಪ್ರಿಲ್ 2022 (20:18 IST)
ಹುಬ್ಬಳ್ಳಿ ಯಲ್ಲಿ ಗಲಾಟೆ ಮಾಡಿದವರು ಯಾರೂ ಅಮಾಯಕರಲ್ಲ. ಹೀಗಾಗಿ ಗಲಬೆಕೋರರ ವಿರುದ್ಧ ಗೂಂಡಾ ಆಕ್ಟ್ ನಲ್ಲಿ ಅಡಿಯಲ್ಲಿ ಕೇಸ್ ದಾಖಲಿಸಬೇಕು ಎಂದು ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದಾರೆ. ಇದು ಪ್ರೀ ಪ್ಲಾನ್ ಕಾರ್ಯಕ್ರಮ. ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಕಾಂಗ್ರೆಸ್ ನವರು ಮುಸ್ಲಿಮರನ್ನ ಯಾವಾಗಲೂ ಅಮಾಯಕರೆಂದು ಹೇಳ್ತಾರೆ. ಆದ್ರೆ ಅಮಾಯಕರು ಎನ್ನುವುದೇ ಒಂದು ಸ್ಟ್ಯಾಂಡ್ ಅಷ್ಟೇ ಎಂದ್ರು. ಇನ್ನು ಹೆಚ್ ಡಿಕೆ ವಿರುದ್ಧ ಗುಡುಗಿದ ಮುತಾಲಿಕ್, ನಾಚಿಕೆ ಆಗಲ್ವಾ ನಿಮಗೆ, ಅವ್ರು ಅಮಾಯಕರಾ ಕುಮಾರಸ್ವಾಮಿ ಅವರೇ ಎಂದ್ರು. ಹೋಮ ಹವನ ಮಾಡುವಂತಹ ನೀವು ಪೋಲಿಸ್ ಸ್ಟೇಷನ್ ಮೇಲೆ, ದೇವಸ್ಥಾನದ ಮೇಲೆ ಕಲ್ಲು ತೂರಿದವರು ಅಮಾಯಕರಾ..? ಎಂದು ಪ್ರಶ್ನಿಸಿದ್ದಾರೆ. ಮುಸ್ಲಿಮರ ಪರ ನಿಂತು ಕಾಂಗ್ರೆಸ್ ನೆಲಕಚ್ಚಿದೆ, ಕುಮಾರಸ್ವಾಮಿಯವರೇ ಮುಂದಿನ ದಿನಗಳಲ್ಲಿ ಇದೇ ನಿಲುವು ಅನುಸರಿಸಿದರೆ ಜೆಡಿಎಸ್ ಕೂಡ ನೆಲಕಚ್ಚುತ್ತೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ 25 ಮೀಟರ್‌ಗಳಷ್ಟು ಜಾರಿದ ಬಸ್ ತಲೆಕೆಳಗಾಗಿ ಪಲ್ಟಿ, ಭಯಾನಕ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಮುಂದಿನ ಸುದ್ದಿ
Show comments