'ಕಲ್ಲು ತೂರಿದವರು ಅಮಾಯಕರಾ..?'

Webdunia
ಸೋಮವಾರ, 18 ಏಪ್ರಿಲ್ 2022 (20:18 IST)
ಹುಬ್ಬಳ್ಳಿ ಯಲ್ಲಿ ಗಲಾಟೆ ಮಾಡಿದವರು ಯಾರೂ ಅಮಾಯಕರಲ್ಲ. ಹೀಗಾಗಿ ಗಲಬೆಕೋರರ ವಿರುದ್ಧ ಗೂಂಡಾ ಆಕ್ಟ್ ನಲ್ಲಿ ಅಡಿಯಲ್ಲಿ ಕೇಸ್ ದಾಖಲಿಸಬೇಕು ಎಂದು ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದಾರೆ. ಇದು ಪ್ರೀ ಪ್ಲಾನ್ ಕಾರ್ಯಕ್ರಮ. ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಕಾಂಗ್ರೆಸ್ ನವರು ಮುಸ್ಲಿಮರನ್ನ ಯಾವಾಗಲೂ ಅಮಾಯಕರೆಂದು ಹೇಳ್ತಾರೆ. ಆದ್ರೆ ಅಮಾಯಕರು ಎನ್ನುವುದೇ ಒಂದು ಸ್ಟ್ಯಾಂಡ್ ಅಷ್ಟೇ ಎಂದ್ರು. ಇನ್ನು ಹೆಚ್ ಡಿಕೆ ವಿರುದ್ಧ ಗುಡುಗಿದ ಮುತಾಲಿಕ್, ನಾಚಿಕೆ ಆಗಲ್ವಾ ನಿಮಗೆ, ಅವ್ರು ಅಮಾಯಕರಾ ಕುಮಾರಸ್ವಾಮಿ ಅವರೇ ಎಂದ್ರು. ಹೋಮ ಹವನ ಮಾಡುವಂತಹ ನೀವು ಪೋಲಿಸ್ ಸ್ಟೇಷನ್ ಮೇಲೆ, ದೇವಸ್ಥಾನದ ಮೇಲೆ ಕಲ್ಲು ತೂರಿದವರು ಅಮಾಯಕರಾ..? ಎಂದು ಪ್ರಶ್ನಿಸಿದ್ದಾರೆ. ಮುಸ್ಲಿಮರ ಪರ ನಿಂತು ಕಾಂಗ್ರೆಸ್ ನೆಲಕಚ್ಚಿದೆ, ಕುಮಾರಸ್ವಾಮಿಯವರೇ ಮುಂದಿನ ದಿನಗಳಲ್ಲಿ ಇದೇ ನಿಲುವು ಅನುಸರಿಸಿದರೆ ಜೆಡಿಎಸ್ ಕೂಡ ನೆಲಕಚ್ಚುತ್ತೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಅಗಲಿದ ಅಮ್ಮನಿಗೆ ಕೊನೆ ಬಾರಿ ಮುತ್ತಿಕ್ಕಿ ಅಂತಿಮ ನಮನ ಸಲ್ಲಿಸಿದ ಎಚ್‌ಡಿ ಕುಮಾರಸ್ವಾಮಿ, Video

ಶಿರೂರು ಕರಾವಳಿ ಬಳಿ ದೋಣಿ ದುರಂತ: ಐವರು ಮೀನುಗಾರರ ರಕ್ಷಣೆ

CJP ಪ್ರತಿಭಟನೆಯಲ್ಲಿ ನೇಪಾಳ ಥರಾ ಮಾಡ್ತೀವಿ, ಪಾರ್ಲಿಮೆಂಟ್ ಭವನವನ್ನೇ ಕಿತ್ತು ಹಾಕ್ತೀವಿ ಎಂದು ಕಿರುಚಾಡಿದ ಯುವಕ Video

ಮುಂದಿನ ಸುದ್ದಿ
Show comments