Webdunia - Bharat's app for daily news and videos

Install App

'ಕಲ್ಲು ತೂರಿದವರು ಅಮಾಯಕರಾ..?'

Webdunia
ಸೋಮವಾರ, 18 ಏಪ್ರಿಲ್ 2022 (20:18 IST)
ಹುಬ್ಬಳ್ಳಿ ಯಲ್ಲಿ ಗಲಾಟೆ ಮಾಡಿದವರು ಯಾರೂ ಅಮಾಯಕರಲ್ಲ. ಹೀಗಾಗಿ ಗಲಬೆಕೋರರ ವಿರುದ್ಧ ಗೂಂಡಾ ಆಕ್ಟ್ ನಲ್ಲಿ ಅಡಿಯಲ್ಲಿ ಕೇಸ್ ದಾಖಲಿಸಬೇಕು ಎಂದು ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದಾರೆ. ಇದು ಪ್ರೀ ಪ್ಲಾನ್ ಕಾರ್ಯಕ್ರಮ. ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಕಾಂಗ್ರೆಸ್ ನವರು ಮುಸ್ಲಿಮರನ್ನ ಯಾವಾಗಲೂ ಅಮಾಯಕರೆಂದು ಹೇಳ್ತಾರೆ. ಆದ್ರೆ ಅಮಾಯಕರು ಎನ್ನುವುದೇ ಒಂದು ಸ್ಟ್ಯಾಂಡ್ ಅಷ್ಟೇ ಎಂದ್ರು. ಇನ್ನು ಹೆಚ್ ಡಿಕೆ ವಿರುದ್ಧ ಗುಡುಗಿದ ಮುತಾಲಿಕ್, ನಾಚಿಕೆ ಆಗಲ್ವಾ ನಿಮಗೆ, ಅವ್ರು ಅಮಾಯಕರಾ ಕುಮಾರಸ್ವಾಮಿ ಅವರೇ ಎಂದ್ರು. ಹೋಮ ಹವನ ಮಾಡುವಂತಹ ನೀವು ಪೋಲಿಸ್ ಸ್ಟೇಷನ್ ಮೇಲೆ, ದೇವಸ್ಥಾನದ ಮೇಲೆ ಕಲ್ಲು ತೂರಿದವರು ಅಮಾಯಕರಾ..? ಎಂದು ಪ್ರಶ್ನಿಸಿದ್ದಾರೆ. ಮುಸ್ಲಿಮರ ಪರ ನಿಂತು ಕಾಂಗ್ರೆಸ್ ನೆಲಕಚ್ಚಿದೆ, ಕುಮಾರಸ್ವಾಮಿಯವರೇ ಮುಂದಿನ ದಿನಗಳಲ್ಲಿ ಇದೇ ನಿಲುವು ಅನುಸರಿಸಿದರೆ ಜೆಡಿಎಸ್ ಕೂಡ ನೆಲಕಚ್ಚುತ್ತೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments