'ಕಲ್ಲು ತೂರಿದವರು ಅಮಾಯಕರಾ..?'

Webdunia
ಸೋಮವಾರ, 18 ಏಪ್ರಿಲ್ 2022 (20:18 IST)
ಹುಬ್ಬಳ್ಳಿ ಯಲ್ಲಿ ಗಲಾಟೆ ಮಾಡಿದವರು ಯಾರೂ ಅಮಾಯಕರಲ್ಲ. ಹೀಗಾಗಿ ಗಲಬೆಕೋರರ ವಿರುದ್ಧ ಗೂಂಡಾ ಆಕ್ಟ್ ನಲ್ಲಿ ಅಡಿಯಲ್ಲಿ ಕೇಸ್ ದಾಖಲಿಸಬೇಕು ಎಂದು ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದಾರೆ. ಇದು ಪ್ರೀ ಪ್ಲಾನ್ ಕಾರ್ಯಕ್ರಮ. ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಕಾಂಗ್ರೆಸ್ ನವರು ಮುಸ್ಲಿಮರನ್ನ ಯಾವಾಗಲೂ ಅಮಾಯಕರೆಂದು ಹೇಳ್ತಾರೆ. ಆದ್ರೆ ಅಮಾಯಕರು ಎನ್ನುವುದೇ ಒಂದು ಸ್ಟ್ಯಾಂಡ್ ಅಷ್ಟೇ ಎಂದ್ರು. ಇನ್ನು ಹೆಚ್ ಡಿಕೆ ವಿರುದ್ಧ ಗುಡುಗಿದ ಮುತಾಲಿಕ್, ನಾಚಿಕೆ ಆಗಲ್ವಾ ನಿಮಗೆ, ಅವ್ರು ಅಮಾಯಕರಾ ಕುಮಾರಸ್ವಾಮಿ ಅವರೇ ಎಂದ್ರು. ಹೋಮ ಹವನ ಮಾಡುವಂತಹ ನೀವು ಪೋಲಿಸ್ ಸ್ಟೇಷನ್ ಮೇಲೆ, ದೇವಸ್ಥಾನದ ಮೇಲೆ ಕಲ್ಲು ತೂರಿದವರು ಅಮಾಯಕರಾ..? ಎಂದು ಪ್ರಶ್ನಿಸಿದ್ದಾರೆ. ಮುಸ್ಲಿಮರ ಪರ ನಿಂತು ಕಾಂಗ್ರೆಸ್ ನೆಲಕಚ್ಚಿದೆ, ಕುಮಾರಸ್ವಾಮಿಯವರೇ ಮುಂದಿನ ದಿನಗಳಲ್ಲಿ ಇದೇ ನಿಲುವು ಅನುಸರಿಸಿದರೆ ಜೆಡಿಎಸ್ ಕೂಡ ನೆಲಕಚ್ಚುತ್ತೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments