Webdunia - Bharat's app for daily news and videos

Install App

ಯುವಕನ ಜತೆ ಲಾಡ್ಜ್ ಗೆ ಬಂದ ಗೃಹಿಣಿ ಕಥೆ ಫಿನಿಷ್

Webdunia
ಸೋಮವಾರ, 9 ಸೆಪ್ಟಂಬರ್ 2019 (16:24 IST)
ಯುವಕನೊಂದಿಗೆ ಲಾಡ್ಜ್ ಗೆ ಬಂದಿದ್ದ ಮಹಿಳೆಗೆ ಆಗಬಾರದದ್ದು ಆಗಿ ಹೋಗಿದೆ.

ಖಾಸಗಿ ಲಾಡ್ಜ್ ನಲ್ಲಿ ನಡೆದ ದಾರುಣ ಘಟನೆಯಲ್ಲಿ ಇಬ್ಬರು ಮಕ್ಕಳೆದುರು ಮಹಿಳೆಯನ್ನು ಕೊಂದು ಯುವಕನೊಬ್ಬ ತಾನೂ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಚಿಕ್ಕೂರು ಗ್ರಾಮದ ಸುಮಂಗಳ (30) ಎಂಬ ಮಹಿಳೆ ಪವನ್ (25) ಎಂಬ ಯುವಕನೊಂದಿಗೆ ತನ್ನ ಇಬ್ಬರು ಮಕ್ಕಳಾದ ರಾಹುಲ್ (3) ಮತ್ತು ಸ್ಪಂದನ (2) ಅವರೊಂದಿಗೆ ಚಿತ್ರದುರ್ಗ  ನಗರದ ಖಾಸಗಿ ಲಾಡ್ಜ್ ನಲ್ಲಿ ಬೆಳಿಗ್ಗೆ ಬಂದು ತಂಗಿದ್ದಾರೆ.

ಸುಮಂಗಳ ಮತ್ತು ಪವನ್ ಪರಸ್ಪರ ಜಗಳವಾಡಿಕೊಂಡಿದ್ದು, ಆಕೆಯನ್ನು ಮನಬಂದಂತೆ ಥಳಿಸಿ ಕೊಲೆ ಮಾಡಿದ್ದಾನೆ. ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಷ್ಟೆಲ್ಲಾ ದಾರುಣ ನಡೆಯುತ್ತಿದ್ದರೆ ಏನೂ ಅರಿಯದ ಕಂದಮ್ಮಗಳು ಮಾತ್ರ ಸುಮ್ಮನೇ ಅಳುತ್ತಿದ್ದವು. ಸುಮಾರು ಸಮಯದ ನಂತರ ಮಕ್ಕಳು ಬಂದು ಲಾಡ್ಜ್ ನವರಿಗೆ ವಿಷಯ ತಿಳಿಸಿದ್ದಾರೆ. ಅವರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments