ಗೆಳೆಯನ ಹೆಂಡತಿಯನ್ನು ಹಾರಿಸಿಕೊಂಡು ಹೋದವನ ಕಥೆ ಹೀಗೆ ಆಗೋದಾ

Webdunia
ಗುರುವಾರ, 17 ಅಕ್ಟೋಬರ್ 2019 (15:38 IST)

ಅಸಲಿಗೆ ಅವರಿಬ್ಬರೂ ಗೆಳೆಯರು. ಆದರೆ ಗೆಳೆಯನ ಹೆಂಡತಿ ಮೇಲೆ ಕಣ್ಣು ಹಾಕಿದವನು ಮಾಡಬಾರದ್ದನ್ನು ಮಾಡಿದ್ದಾನೆ.

ತಿಮ್ಮೇಗೌಡ, ಮಣಿಕಂಠ ಇಬ್ರೂ ಸ್ನೇಹಿತರಾಗಿದ್ದರು. ಆದರೆ ಮಣಿಕಂಠನ ಹೆಂಡತಿ ರಮ್ಯಾ ಮೇಲೆ ಕಣ್ಣು ಹಾಕಿದ್ದ ತಿಮ್ಮೇಗೌಡ ಅವಳ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡು ಓಡಿಸಿಕೊಂಡು ಹೋಗಿದ್ದಾನೆ.

ಗಂಡ, ಮಗುವನ್ನು ಬಿಟ್ಟು ತಿಮ್ಮೇಗೌಡನ ಜೊತೆ ರಮ್ಯಾ ಬಂದಿದ್ದಳು. ಆದರೆ ಎರಡು ತಿಂಗಳು ಅವಳನ್ನು ಹುರಿದು ಮುಕ್ಕಿದ ತಿಮ್ಮೇಗೌಡ ನಂತರ ಅವಳೊಂದಿಗೆ ಕ್ಯಾತೆ ಶುರುವಿಟ್ಟುಕೊಂಡಿದ್ದಾನೆ.

ಹೀಗಾಗಿ ತಿಮ್ಮೇಗೌಡನಿಂದ ರಮ್ಯಾ ದೂರ ಆಗಿದ್ದಾಳೆ.

ಆದರೆ ರಮ್ಯಾ ತನ್ನ ಬಿಟ್ಟು ಹೋಗಿದ್ದೇ ತಡ, ಅವಳ ಗಂಡನಾಗಿರೋ ಮಣಿಕಂಠನಿಗೆ ಫೋನ್ ಮಾಡಿ ತಿಮ್ಮೇಗೌಡ ಅವಾಜ್ ಹಾಕತೊಡಗಿದ್ದಾನೆ.

ಹೀಗಾಗಿ ರೊಚ್ಚಿಗೆದ್ದ ಮಣಿಕಂಠನು ತನ್ನ ಹೆಂಡತಿಯನ್ನು ಓಡಿಸಿಕೊಂಡು ಹೋಗಿದ್ದ ತಿಮ್ಮೇಗೌಡನ ಕೊಲೆ ಮಾಡಿದ್ದಾನೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಘಟನೆ ನಡೆದಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments