Webdunia - Bharat's app for daily news and videos

Install App

ದಸರಾ ಘಟಸ್ಥಾಪನೆ ಸಸಿ ಬಿಡಲು ಹೋದವರ ದುರಂತ ಅಂತ್ಯ

Webdunia
ಬುಧವಾರ, 9 ಅಕ್ಟೋಬರ್ 2019 (18:06 IST)
ಹೈದ್ರಾಬಾದ್ ಪ್ರದೇಶ, ಉತ್ತರ ಕರ್ನಾಟಕ ಪ್ರದೇಶದಲ್ಲಿ ದಸರಾ ಹಬ್ಬದ ಅಂಗವಾಗಿ ನಡೆಯೋ ಘಟಸ್ಥಾಪನೆಯ ಮಾಡಿದ ಮೇಲೆ ಎದ್ದ ಸಸಿಯನ್ನು ಬಿಡೋದು ವಾಡಿಕೆ.

ಸಸಿಯನ್ನು ಹಬ್ಬ ಮುಗಿದ ಮೇಲೆ ನೀರಿರುವ ಪ್ರದೇಶದಲ್ಲಿ ವಿಸರ್ಜನೆ ಮಾಡ್ತಾರೆ. ಆದರೆ ಈ ಸಸಿ ಬಿಡುವುದೇ ಇಬ್ಬರ ಪಾಲಿಗೆ ಕರಾಳವಾಗಿ ಪರಿಣಮಿಸಿದೆ.

ಕಲಬುರಗಿಯ ಫರತಾಬಾದ್ ವ್ಯಾಪ್ತಿಯ ಕೊಳ್ಳೂರ ಗ್ರಾಮದಲ್ಲಿ ಸಸಿ ಬಿಡಲು ಕೆರೆಗೆ ತೆರಳಿದ್ದ ಯುವಕರಿಬ್ಬರು ನೀರುಪಾಲಾಗಿ ಸಾವನ್ನಪ್ಪಿದ್ದಾರೆ.

ನಿಂಗಯ್ಯ ಗುತ್ತೇದಾರ್, ಗೋಪಾಲ ಪಾಟೀಲ್ ಸಾವನ್ನಪ್ಪಿದ ಯುವಕರಾಗಿದ್ದಾರೆ. ಕೆರೆಯಲ್ಲಿ ಸಸಿ ಬಿಡಲು ಹೋದಾಗ ಮುಳುಗಿ ಸಾವನ್ನಪ್ಪಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್‌

ಪಂಜಾಬ್‌: ಆಮ್ಲಜನಕ ಸಿಲಿಂಡರ್‌ ಘಟಕದಲ್ಲಿ ಸ್ಫೋಟ, ಸ್ಥಳದಲ್ಲಿ ಇಬ್ಬರು ಸಾವು, ಮೂವರಿಗೆ ಗಂಭೀರ

ಡಿಕೆ ಶಿವಕುಮಾರ್‌ಗೆ ಸಿಎಂ ಸ್ಥಾನ ಸಿಗಬೇಕು: ಶಾಸಕ ಇಕ್ಬಾಲ್ ಹುಸೇನ್‌

ಮತ್ತೆ ಡಿಕೆ ಶಿವಕುಮಾರ್ ಪರ ಬ್ಯಾಟ್ ಮಾಡಿದ ಶಾಸಕ ಇಕ್ಬಾಲ್ ಹುಸೇನ್: ಇನ್ನೇನು ಕಾದಿದ್ಯೋ

ತಮಿಳುನಾಡು, ತಂದೆ ಮಗನ ಜಗಳವನ್ನು ಬಿಡಿಸಲು ಹೋಗಿ ಪ್ರಾಣ ಕಳೆದುಕೊಂಡ ಸಬ್‌ ಇನ್‌ಸ್ಪೆಕ್ಟರ್‌

ಮುಂದಿನ ಸುದ್ದಿ
Show comments