Webdunia - Bharat's app for daily news and videos

Install App

ದಸರಾ ಘಟಸ್ಥಾಪನೆ ಸಸಿ ಬಿಡಲು ಹೋದವರ ದುರಂತ ಅಂತ್ಯ

Webdunia
ಬುಧವಾರ, 9 ಅಕ್ಟೋಬರ್ 2019 (18:06 IST)
ಹೈದ್ರಾಬಾದ್ ಪ್ರದೇಶ, ಉತ್ತರ ಕರ್ನಾಟಕ ಪ್ರದೇಶದಲ್ಲಿ ದಸರಾ ಹಬ್ಬದ ಅಂಗವಾಗಿ ನಡೆಯೋ ಘಟಸ್ಥಾಪನೆಯ ಮಾಡಿದ ಮೇಲೆ ಎದ್ದ ಸಸಿಯನ್ನು ಬಿಡೋದು ವಾಡಿಕೆ.

ಸಸಿಯನ್ನು ಹಬ್ಬ ಮುಗಿದ ಮೇಲೆ ನೀರಿರುವ ಪ್ರದೇಶದಲ್ಲಿ ವಿಸರ್ಜನೆ ಮಾಡ್ತಾರೆ. ಆದರೆ ಈ ಸಸಿ ಬಿಡುವುದೇ ಇಬ್ಬರ ಪಾಲಿಗೆ ಕರಾಳವಾಗಿ ಪರಿಣಮಿಸಿದೆ.

ಕಲಬುರಗಿಯ ಫರತಾಬಾದ್ ವ್ಯಾಪ್ತಿಯ ಕೊಳ್ಳೂರ ಗ್ರಾಮದಲ್ಲಿ ಸಸಿ ಬಿಡಲು ಕೆರೆಗೆ ತೆರಳಿದ್ದ ಯುವಕರಿಬ್ಬರು ನೀರುಪಾಲಾಗಿ ಸಾವನ್ನಪ್ಪಿದ್ದಾರೆ.

ನಿಂಗಯ್ಯ ಗುತ್ತೇದಾರ್, ಗೋಪಾಲ ಪಾಟೀಲ್ ಸಾವನ್ನಪ್ಪಿದ ಯುವಕರಾಗಿದ್ದಾರೆ. ಕೆರೆಯಲ್ಲಿ ಸಸಿ ಬಿಡಲು ಹೋದಾಗ ಮುಳುಗಿ ಸಾವನ್ನಪ್ಪಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments