Webdunia - Bharat's app for daily news and videos

Install App

ನದಿ ದಂಡೆಗೆ ಹೋದವರ ಕಥೆ ಹೀಗಾಗೋದಾ?

Webdunia
ಸೋಮವಾರ, 21 ಸೆಪ್ಟಂಬರ್ 2020 (21:36 IST)
ನದಿ ದಡದಲ್ಲಿ ಮರಳು ಎತ್ತಲು ಎಂದು ಹೋದವರ ಕಥೆ ಆಗಬಾರದ್ದು ಆಗಿಹೋಗಿದೆ.

ಸತತ ಮಳೆಯಿಂದ ತುಂಗಾ ಹಾಗೂ ಭದ್ರಾ ಆಣೆಕಟ್ಟು ತುಂಬಿದ್ದು, ಹೆಚ್ಚುವರಿ ನೀರನ್ನು ನದಿಗೆ ಹರಿ ಬಿಡುತ್ತಿರುವ ಕಾರಣ ತುಂಗಭದ್ರಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.

ನದಿಯಲ್ಲಿ ಮರಳು ಎತ್ತಲು ಹೋಗಿದ್ದ ಇಬ್ಬರು ಯುವಕರು ಸೇರಿದಂತೆ ಎರಡು ಎತ್ತುಗಳು ನದಿ ಪಾಲಾದ ಘಟನೆ ನಡೆದಿದೆ.

ಹಾವೇರಿ ಜಿಲ್ಲೆ ರಾಣೆಬೆನ್ನೂರ ತಾಲ್ಲೂಕಿನ ಕೋಣನತಂಬಗಿ ಗ್ರಾಮದಲ್ಲಿ ಘಟನೆ ನಡೆದಿದೆ.

ಮೃತರನ್ನು ಆರೇಮಲ್ಲಾಪುರ ಗ್ರಾಮದ ಜಗದೀಶ ಅಣ್ಣೇರ(25) ಹಾಗೂ ಬೆಟ್ಟಪ್ಪ ಮಿಳ್ಳಿ(23) ಎಂದು ಗುರುತಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಜ್ಞಾತ ವಾಸದಿಂದ ಹೊರಬಂದ ಇರಾನ್‌ನ ಸರ್ವೋಚ್ಚ ನಾಯಕ: ಜನರತ್ತ ಕೈಬೀಸಿದ ಅಯಾತೊಲ್ಲಾ ಅಲಿ

ಟೆಕ್ಸಾಸ್‌ನಲ್ಲಿ ಹಠಾತ್ ಪ್ರವಾಹದಿಂದ 50 ಮಂದಿ ಸಾವು: 850 ಮಂದಿಯ ರಕ್ಷಣೆ, 27 ವಿದ್ಯಾರ್ಥಿನಿಯರು ನಾಪತ್ತೆ

Karnataka Weather: ಕರಾವಳಿಯಲ್ಲಿ ಆರೆಂಜ್ ಅಲರ್ಟ್​ ಘೋಷಣೆ, ಒಂದು ವಾರ ಧಾರಾಕಾರ ಮಳೆ ಸಾಧ್ಯತೆ

ಡೋನಾಲ್ಡ್‌ ಟ್ರಂಪ್‌ ಜೊತೆ ಮುನಿಸಿಕೊಂಡ ಬೆನ್ನಲ್ಲೇ ಹೊಸ ರಾಜಕೀಯ ಪಕ್ಷ ಘೋಷಿಸಿದ ಇಲಾನ್ ಮಸ್ಕ್

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮುಂದಿನ ಸುದ್ದಿ
Show comments