Webdunia - Bharat's app for daily news and videos

Install App

ನದಿ ದಂಡೆಗೆ ಹೋದವರ ಕಥೆ ಹೀಗಾಗೋದಾ?

Webdunia
ಸೋಮವಾರ, 21 ಸೆಪ್ಟಂಬರ್ 2020 (21:36 IST)
ನದಿ ದಡದಲ್ಲಿ ಮರಳು ಎತ್ತಲು ಎಂದು ಹೋದವರ ಕಥೆ ಆಗಬಾರದ್ದು ಆಗಿಹೋಗಿದೆ.

ಸತತ ಮಳೆಯಿಂದ ತುಂಗಾ ಹಾಗೂ ಭದ್ರಾ ಆಣೆಕಟ್ಟು ತುಂಬಿದ್ದು, ಹೆಚ್ಚುವರಿ ನೀರನ್ನು ನದಿಗೆ ಹರಿ ಬಿಡುತ್ತಿರುವ ಕಾರಣ ತುಂಗಭದ್ರಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.

ನದಿಯಲ್ಲಿ ಮರಳು ಎತ್ತಲು ಹೋಗಿದ್ದ ಇಬ್ಬರು ಯುವಕರು ಸೇರಿದಂತೆ ಎರಡು ಎತ್ತುಗಳು ನದಿ ಪಾಲಾದ ಘಟನೆ ನಡೆದಿದೆ.

ಹಾವೇರಿ ಜಿಲ್ಲೆ ರಾಣೆಬೆನ್ನೂರ ತಾಲ್ಲೂಕಿನ ಕೋಣನತಂಬಗಿ ಗ್ರಾಮದಲ್ಲಿ ಘಟನೆ ನಡೆದಿದೆ.

ಮೃತರನ್ನು ಆರೇಮಲ್ಲಾಪುರ ಗ್ರಾಮದ ಜಗದೀಶ ಅಣ್ಣೇರ(25) ಹಾಗೂ ಬೆಟ್ಟಪ್ಪ ಮಿಳ್ಳಿ(23) ಎಂದು ಗುರುತಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments