Select Your Language

Notifications

webdunia
webdunia
webdunia
webdunia

ಬೀದಿಬದಿ ವ್ಯಾಪಾರಿಗಳಿಂದ ನಗರದಲ್ಲಿ ಧರಣಿ

ಬೀದಿಬದಿ ವ್ಯಾಪಾರಿ

geetha

bangalore , ಶನಿವಾರ, 13 ಜನವರಿ 2024 (15:44 IST)
ಬೆಂಗಳೂರು-ಜಯನಗರ ಶಾಪಿಂಗ್ ಕಾಂಪ್ಲೆಕ್ಸ್ ಬಳಿ ಬೀದಿ ಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸಲಾಗ್ತಿದೆ.ನಿನ್ನೆ ಬೀದಿ ಬದಿ ವ್ಯಾಪಾರಿಗಳನ್ನು ಮತ್ತೆ ಬಿಬಿಎಂಪಿ ತೆರವು ಮಾಡಿದೆ.ಈ ಹಿನ್ನೆಲೆ ಬೀದಿ ಬದಿ ವ್ಯಾಪಾರಿಗಳಿಂದ ಬೃಹತ್ ಪ್ರತಿಭಟನೆ ಮಾಡಲಾಗಿದೆ.ನೂರಾರು ಸಂಖ್ಯೆಯಲ್ಲಿ  ಬೀದಿ ಬದಿ ವ್ಯಾಪಾರಿಗಳು ನೆರೆದಿದ್ದಾರೆ.

ಸಂಕ್ರಾತಿ ಹಬ್ಬಕ್ಕೆ ನಮ್ಮ ಹೊಟ್ಟೆ ಮೇಲೆ ಹೊಡೆಯ ಬೇಡಿ ಎಂದು ಬಿಬಿಎಂಪಿ ಹಾಗೂ ಸ್ಥಳೀಯ ಶಾಸಕ ಸಿಕೆ ರಾಮಮೂರ್ತಿ ವಿರುದ್ಧ ವ್ಯಾಪಾರಿಗಳು ಆಕ್ರೋಶ ಹೊರಹಾಕಿದ್ದಾರೆ.ಬಂಡವಾಳ ಹೂಡಿ ವಸ್ತುಗಳನ್ನು ತಂದು ಇಟ್ಟಿದ್ದೇವೆ ಆದರೆ ಮಾರಾಟ ಮಾಡೋಕೆ ಆಗ್ತಿಲ್ಲ.ಕನಿಷ್ಠ ಪಕ್ಷ ಮೂರು ದಿನಗಳ ಮಟ್ಟಿಗಾದರೂ ವ್ಯಾಪಾರಕ್ಕೆ ಅವಕಾಶ ಕೊಡಿ ಎಂದು ರಸ್ತೆ ಬಂದ್‌ ಮಾಡಿ ಬಿಬಿಎಂಪಿ ವಿರುದ್ಧ ಬೀದಿ ವ್ಯಾಪಾರಿಗಳು ಅಕ್ರೋಶ ಹೊರಹಾಕಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಾಕಿಂಗ್ ಮಾಹಿತಿ ಹೊರಹಾಕಿದ ಬಿಎಂಟಿಸಿ ಸಂಸ್ಥೆ..!