Webdunia - Bharat's app for daily news and videos

Install App

ಬೀದಿಬದಿ ವ್ಯಾಪಾರಿಗಳಿಂದ ನಗರದಲ್ಲಿ ಧರಣಿ

geetha
ಶನಿವಾರ, 13 ಜನವರಿ 2024 (15:44 IST)
ಬೆಂಗಳೂರು-ಜಯನಗರ ಶಾಪಿಂಗ್ ಕಾಂಪ್ಲೆಕ್ಸ್ ಬಳಿ ಬೀದಿ ಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸಲಾಗ್ತಿದೆ.ನಿನ್ನೆ ಬೀದಿ ಬದಿ ವ್ಯಾಪಾರಿಗಳನ್ನು ಮತ್ತೆ ಬಿಬಿಎಂಪಿ ತೆರವು ಮಾಡಿದೆ.ಈ ಹಿನ್ನೆಲೆ ಬೀದಿ ಬದಿ ವ್ಯಾಪಾರಿಗಳಿಂದ ಬೃಹತ್ ಪ್ರತಿಭಟನೆ ಮಾಡಲಾಗಿದೆ.ನೂರಾರು ಸಂಖ್ಯೆಯಲ್ಲಿ  ಬೀದಿ ಬದಿ ವ್ಯಾಪಾರಿಗಳು ನೆರೆದಿದ್ದಾರೆ.

ಸಂಕ್ರಾತಿ ಹಬ್ಬಕ್ಕೆ ನಮ್ಮ ಹೊಟ್ಟೆ ಮೇಲೆ ಹೊಡೆಯ ಬೇಡಿ ಎಂದು ಬಿಬಿಎಂಪಿ ಹಾಗೂ ಸ್ಥಳೀಯ ಶಾಸಕ ಸಿಕೆ ರಾಮಮೂರ್ತಿ ವಿರುದ್ಧ ವ್ಯಾಪಾರಿಗಳು ಆಕ್ರೋಶ ಹೊರಹಾಕಿದ್ದಾರೆ.ಬಂಡವಾಳ ಹೂಡಿ ವಸ್ತುಗಳನ್ನು ತಂದು ಇಟ್ಟಿದ್ದೇವೆ ಆದರೆ ಮಾರಾಟ ಮಾಡೋಕೆ ಆಗ್ತಿಲ್ಲ.ಕನಿಷ್ಠ ಪಕ್ಷ ಮೂರು ದಿನಗಳ ಮಟ್ಟಿಗಾದರೂ ವ್ಯಾಪಾರಕ್ಕೆ ಅವಕಾಶ ಕೊಡಿ ಎಂದು ರಸ್ತೆ ಬಂದ್‌ ಮಾಡಿ ಬಿಬಿಎಂಪಿ ವಿರುದ್ಧ ಬೀದಿ ವ್ಯಾಪಾರಿಗಳು ಅಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments