Webdunia - Bharat's app for daily news and videos

Install App

ಬೀದಿಬದಿ ವ್ಯಾಪಾರಿಗಳಿಂದ ನಗರದಲ್ಲಿ ಧರಣಿ

geetha
ಶನಿವಾರ, 13 ಜನವರಿ 2024 (15:44 IST)
ಬೆಂಗಳೂರು-ಜಯನಗರ ಶಾಪಿಂಗ್ ಕಾಂಪ್ಲೆಕ್ಸ್ ಬಳಿ ಬೀದಿ ಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸಲಾಗ್ತಿದೆ.ನಿನ್ನೆ ಬೀದಿ ಬದಿ ವ್ಯಾಪಾರಿಗಳನ್ನು ಮತ್ತೆ ಬಿಬಿಎಂಪಿ ತೆರವು ಮಾಡಿದೆ.ಈ ಹಿನ್ನೆಲೆ ಬೀದಿ ಬದಿ ವ್ಯಾಪಾರಿಗಳಿಂದ ಬೃಹತ್ ಪ್ರತಿಭಟನೆ ಮಾಡಲಾಗಿದೆ.ನೂರಾರು ಸಂಖ್ಯೆಯಲ್ಲಿ  ಬೀದಿ ಬದಿ ವ್ಯಾಪಾರಿಗಳು ನೆರೆದಿದ್ದಾರೆ.

ಸಂಕ್ರಾತಿ ಹಬ್ಬಕ್ಕೆ ನಮ್ಮ ಹೊಟ್ಟೆ ಮೇಲೆ ಹೊಡೆಯ ಬೇಡಿ ಎಂದು ಬಿಬಿಎಂಪಿ ಹಾಗೂ ಸ್ಥಳೀಯ ಶಾಸಕ ಸಿಕೆ ರಾಮಮೂರ್ತಿ ವಿರುದ್ಧ ವ್ಯಾಪಾರಿಗಳು ಆಕ್ರೋಶ ಹೊರಹಾಕಿದ್ದಾರೆ.ಬಂಡವಾಳ ಹೂಡಿ ವಸ್ತುಗಳನ್ನು ತಂದು ಇಟ್ಟಿದ್ದೇವೆ ಆದರೆ ಮಾರಾಟ ಮಾಡೋಕೆ ಆಗ್ತಿಲ್ಲ.ಕನಿಷ್ಠ ಪಕ್ಷ ಮೂರು ದಿನಗಳ ಮಟ್ಟಿಗಾದರೂ ವ್ಯಾಪಾರಕ್ಕೆ ಅವಕಾಶ ಕೊಡಿ ಎಂದು ರಸ್ತೆ ಬಂದ್‌ ಮಾಡಿ ಬಿಬಿಎಂಪಿ ವಿರುದ್ಧ ಬೀದಿ ವ್ಯಾಪಾರಿಗಳು ಅಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟೆಲಿಕಾಂ ಅಧಿಕಾರಿಯ ಸೋಗಿನಲ್ಲಿ ಸುಧಾ ಮೂರ್ತಿಗೆ ವಂಚಿಸಲು ಯತ್ನ

ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ಶೌಚಾಲಯವನ್ನು ಹುಡುಕುತ್ತಿರುವಾಗ ಪಾನಿಕ್ ಬಟನ್ ಒತ್ತಿದ ಪ್ರಯಾಣಿಕ

ನವರಾತ್ರಿಯ ಮೊದಲ ದಿನ ಪವರ್ ಫುಲ್ ದೇವಿಯ ದರ್ಶನ್ ಪಡೆದ ಪ್ರಧಾನಿ ಮೋದಿ

ದಸರಾ ಉದ್ಘಾಟನೆಗೆ ಗೈರಾದ ಶಿವಕುಮಾರ್‌, ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಯಿತು ಡಿಸಿಎಂ ನಡೆ

ಬಾನು ಮುಷ್ತಾಕ್ ದಸರಾ ಉದ್ಘಾಟಿಸಬಾರದೆಂದು ಕೋರ್ಟ್ ಮೆಟ್ಟಿಲೇರಿದ ಬಿಜೆಪಿಗರಿಗೆ ಮುಖಭಂಗ

ಮುಂದಿನ ಸುದ್ದಿ
Show comments