Webdunia - Bharat's app for daily news and videos

Install App

ಹಾಲ್ ಟಿಕೆಟ್ ಕಳೆದೋಗಿದೆ ಎಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ!

Webdunia
ಸೋಮವಾರ, 5 ಸೆಪ್ಟಂಬರ್ 2022 (11:40 IST)
ಮೈಸೂರು : ಹಾಲ್ ಟಿಕೆಟ್ ಸಿಗದೇ ಇದ್ದದ್ದಕ್ಕೆ ಯುವತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ಜಯಲಕ್ಷ್ಮಿ ಪುರಂನಲ್ಲಿ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸುವುದಕ್ಕೂ ಮುನ್ನ ವೀಡಿಯೋ ಮಾಡಿರುವ ತನ್ಮಯಾ ತನ್ನ ಸಾವಿಗೆ ಸೆಂಟ್ ಜೋಸೆಫ್ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳೇ ಕಾರಣ ಎಂದು ಆರೋಪಿಸಿದ್ದಾಳೆ. 

ನನಗೆ ಕಾಲೇಜಿನಲ್ಲಿ ತುಂಬಾ ತೊಂದರೆಯಾಗುತ್ತಿದೆ. ನಮ್ಮ ಕಾಲೇಜಿನಲ್ಲಿ ತುಂಬಾ ತಾರತಮ್ಯ ನಡೆಯುತ್ತಿದೆ. ನಮ್ಮ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ತರಗತಿಗಳಿಗೆ ಹಾಜರಾಗಿದ್ದರೂ ಹಾಜರಾತಿ ನೀಡುತ್ತಿಲ್ಲ.

ದುಡ್ಡು ತೆಗೆದುಕೊಂಡು ಹಾಲ್ ಟಿಕೆಟ್ ಕೊಡುತ್ತಾರೆ. ಹಣ ಕೊಟ್ಟಿದ್ದಕ್ಕೆ ಯಾವುದೇ ರಶೀದಿ ನೀಡುತ್ತಿಲ್ಲ. ಡಿಟೇನ್ ಮಾಡಿದರೆ ಒಂದು ವರ್ಷ ಹಾಳಾಗುತ್ತದೆ ಅಂದರೂ ನಮ್ಮ ಮಾತು ಕೇಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾಳೆ. 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments