ಪಿಯು ಪರೀಕ್ಷೆ ಮುಂದೂಡುವಂತೆ ವಿದ್ಯಾರ್ಥಿಗಳ ಪಟ್ಟು

Webdunia
ಮಂಗಳವಾರ, 7 ಡಿಸೆಂಬರ್ 2021 (19:47 IST)
ರಾಜ್ಯದಲ್ಲಿ ಓಮಿಕ್ರೋನ್ ವೈರಸ್ ಆತಂಕ ಹೆಚ್ಚಾಗಿದ್ದು , ನಗರದ ಕಾಲೇಜುಗಳಲ್ಲಿ ಸೋಂಕು ಉಲ್ಬಣಿಸಿದೆ. ಹೀಗಾಗಿ ವಿದ್ಯಾರ್ಥಿಗಳು ಬೆಚ್ಚಿಬಿದ್ದಿದ್ದು, ಪಿಯು ಪರೀಕ್ಷೆಗಳನ್ನ ಮುಂದೂಡುವಂತೆ ಪಟ್ಟು ಹಿಡಿದಿದ್ದಾರೆ.  ನಗರದ ಆರ್ ವಿ ಕಾಲೇಜು, ಮೌಂಟ್ ಕಾರ್ಮೆಲ್ ಕಾಲೇಜ್ ಸೇರಿದಂತೆ ಬಹುತೇಕ ಕಾಲೇಜುಗಳ ವಿದ್ಯಾರ್ಥಿಗಳು ಪಿಯು ಬೋರ್ಡ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ  ಸರ್ಕಾರದ ವಿರುದ್ಧ ವ್ಯಾಪಕ  ಆಕ್ರೋಶ ಹೊರಹಾಕಿದ್ದಾರೆ. ನಮ್ಮಗೂ ಓಮಿಕ್ರೋನ್ ಆತಂಕ ಇದೆ, ನಮ್ಮಗೆ ಈ ಸಮಯದಲ್ಲಿ  ಪರೀಕ್ಷೆ ಬೇಡ .. ಜೀವ ಇದ್ರೆ ತಾನೇ ಜೀವನ . ಕಾಲೇಜಿನಲ್ಲಿ ಕೊರೋನಾ ಕೇಸ್ ಗಳಿವೆ. ಫಸ್ಟ್ ಪಿಯು ಎಕ್ಸಾಂ ಬೇಡ , ನಮ್ಮಗೆ ಇನ್ನೂ ವ್ಯಾಕ್ಸಿನ್ ಆಗಿಲ್ಲ . ಆನ್ ಲೈನ್ ಕ್ಲಾಸ್ ಮಾಡಿ ಆಫ್ ಲೈನ್ ಕ್ಲಾಸ್ ಬೇಡ ಅಂತಾ ವಿದ್ಯಾರ್ಥಿಗಳು ಧರಣಿ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಪಿಯು ಬೋರ್ಡ್ ಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಇನ್ನೂ ಅಧಿಕಾರಿಗಳು  ವಿದ್ಯಾರ್ಥಿಗಳಿಗೆ ಸ್ಪಂದಿಸಿ ಪರೀಕ್ಷೆ ಮುಂದೂಡದೇ ಇದ್ರೆ ವಿದ್ಯಾರ್ಥಿಗಳು ಉಗ್ರವಾದ ಪ್ರತಿಭಟನೆ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ ಉಗ್ರ ದಾಳಿ ನಡೆದಿದ್ದು ಇದೇ ದಿನ: ಅಂದು ಏನಾಗಿತ್ತು ಇಲ್ಲಿದೆ ವಿವರ

ಬಡತನ, ಕಷ್ಟ ಬಾಳಾ ನೋಡೀನ್ರೀ, ಅದು ಸಮಾಜದೊಳಗೆ ಯಾರಿಗೂ ಬರಬಾರದು ಎಂದಿದ್ದ ಮಹಂತೇಶ್ ಬೀಳಗಿ

ಮಹಂತೇಶ್ ಬೀಳಗಿಯದ್ದು ಅಪಘಾತವಲ್ಲ, ಮರ್ಡರ್: ಹೀಗೊಂದು ಬಾಂಬ್ ಹಾಕಿದ್ದು ಯಾರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು

ಮುಂದಿನ ಸುದ್ದಿ
Show comments