Webdunia - Bharat's app for daily news and videos

Install App

ಇಂದಿರಾ ಕ್ಯಾಂಟಿನ್ ಗೆ ನಗರಸಭೆ ಆಯುಕ್ತರ ಹಠಾತ್ ಭೇಟಿ

Webdunia
ಮಂಗಳವಾರ, 4 ಸೆಪ್ಟಂಬರ್ 2018 (14:50 IST)
ಬೀದರ್ ನಗರಸಭೆ ಕಚೇರಿ ಬಳಿ ಇರುವ ಇಂದಿರಾ ಕ್ಯಾಂಟಿನ್ ಗೆ ನಗರಸಭೆ ಆಯುಕ್ತ ವಿ.ಮನೋಹರ್ ದಿಢೀರನೆ ಭೇಟಿ ನೀಡಿದರು. ಇಂದಿರಾ ಕ್ಯಾಂಟಿನಿನ ಊಟ ಸವಿದು, ಕಳಪೆ ಆಹಾರ ಸರಬರಾಜಿಗೆ ಅಕ್ರೋಶ ವ್ಯಕ್ತಪಡಿಸಿದರು.

ಒಳ್ಳೆ ಆಹಾರ ಸರಬರಾಜು ಮಾಡಿ ಅಂತಾ ಸರಕಾರ ಕೋಟ್ಯಾಂತರ ರೂ.ಗಳನ್ನು ಇಂದಿರಾ ಕ್ಯಾಂಟಿನ್ ಗಳಿಗಾಗಿ ಖರ್ಚು ಮಾಡುತ್ತಿದೆ. ಆದರೆ ಬೀದರ್ ನಗರದಲ್ಲಿ ಮಾತ್ರ ನುಚ್ಚು ಮಿಶ್ರಿತ ಅನ್ನ ಮಾಡಿ ಬಡವರ ಹೊಟ್ಟೆಗೆ ಹಾಕಲಾಗುತ್ತಿದೆ ಅಂತಾ ನಗರಸಭೆ ಆಯುಕ್ತ ವಿ.ಮನೋಹರ್ ಅಕ್ರೋಶ ವ್ಯಕ್ತಪಡಿಸಿದ್ರು.
ಅಕ್ಕಿ ನುಚ್ಚಿನಿಂದ ತಯಾರಿಸಿದ ಅನ್ನ, ಈ ಬಗ್ಗೆ ಹತ್ತಾರು ದೂರುಗಳು, ಇದನ್ನ ಸ್ವತಃ ಪರಿಶೀಲನೆಯನ್ನು ನಗರಸಭೆ ಆಯುಕ್ತರು ಮಾಡಿದರು.  

ಕೋಟೆ ನಗರಿ ಬೀದರ್ ನ ಇಂದಿರಾ ಕ್ಯಾಂಟಿನ್ ನಲ್ಲಿ ಎಲ್ಲವು ಅಂದುಕೊಂಡಂತೆ ನಡೆದ್ರೆ ಉತ್ತಮ ಆಹಾರ ಪೂರೈಕೆ ತಾಣವಾಗಬೇಕಿತ್ತು. ಆದ್ರೆ ಇಲ್ಲಿ ಕಳಪೆ ನುಚ್ಚು ಅಕ್ಕಿಯಿಂದ ಅನ್ನ ತಯಾರಿಸಿ ಅದನ್ನ ಹಸಿದು ಬಂದವರಿಗೆ ಕಾಟಾಚಾರಕ್ಕೆ ನೀಡಲಾಗುತ್ತಿದೆ. ಈ ಬಗ್ಗೆ ದೂರ ಬಂದಿದ್ದೆ ತಡ ಎಚ್ಚೆತ್ತ ಬೀದರ್ ನಗರಸಭೆ ಆಯುಕ್ತ ವಿ.ಮನೋಹರ್ ಕ್ಯಾಂಟಿನಿಗೆ ಭೇಟಿ ನೀಡಿ ಸ್ವತಃ ಊಟ ಮಾಡಿ ಪರಿಶೀಲನೆ ನಡೆಸಿದ್ರು. ಊಟದಲ್ಲಿ ಅರ್ಧಕ್ಕಿಂತ ಜಾಸ್ತಿ ನುಚ್ಚು ಅಕ್ಕಿಯಿಂದ ತಯಾರಿಸಲಾದ ಅನ್ನ ಇರೋದು ಕಂಡು ಬಂತು. ಈ ಬಗ್ಗೆ ಅವರು ಇಂದಿರಾ ಕ್ಯಾಂಟಿನಿನ ಮೇಲ್ವಿಚಾರಕರನ್ನ ತರಾಟೆಗೆ ತೆಗೆದುಕೊಂಡರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರವಾಹ ಪರಿಸ್ಥಿತಿ ತಡೆಗೆ ಪಾಕ್‌ ರಕ್ಷಣಾ ಸಚಿವ ನೀಡಿದ ಸಲಹೆಗೆ ವಿಶ್ವವೇ ಶಾಕ್‌

ಕೆ ಕವಿತಾ ಅಮಾನತು: ಇದೊಂದು ದೊಡ್ಡ ನಾಟಕ ಎಂದ ಕಾಂಗ್ರೆಸ್‌ ಸಂಸದ ಅನಿಲ್ ಕುಮಾರ್‌

ಮೋದಿ ತಾಯಿಗೆ ಅವಮಾನ, ಚುನಾವಣೆಯಲ್ಲಿ ಪ್ರತ್ಯುತ್ತರ ಎಂದ ಬಿಹಾರ ಮಹಿಳೆಯರು

ಬಾನು ಮುಪ್ತಾಕ್‌ ಕುಂಕುಮ ಹಚ್ಚಲಿ ಎನ್ನುವುದು ತರವಲ್ಲ: ಸಿಎಂ ಸಿದ್ದರಾಮಯ್ಯ

ಆಕೆ ಈಗಿಲ್ಲ, ಆದರೂ ಗುರಿಯಾಗಿದ್ದಾಳೆ: ತಾಯಿ ಬಗೆಗಿನ ನಿಂದನೆಗೆ ಮೋದಿ ಭಾವುಕ

ಮುಂದಿನ ಸುದ್ದಿ
Show comments