Webdunia - Bharat's app for daily news and videos

Install App

ಸಂಭ್ರಮಾಚರಣೆ ವೇಳೆ ಅಭ್ಯರ್ಥಿ ಬೆಂಬಲಿಗನ ಮೇಲೆ ಹಲ್ಲೆ

Webdunia
ಸೋಮವಾರ, 3 ಸೆಪ್ಟಂಬರ್ 2018 (19:07 IST)
ನಗರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುತ್ತಿರುವಂತೆ ಗೆದ್ದ ಅಭ್ಯರ್ಥಿಗಳ ಬೆಂಬಲಿಗರು ವಿಜಯೋತ್ಸವ, ಸಂಭ್ರಮಾಚರಣೆ ಆಚರಿಸುತ್ತಾರೆ. ಸಂಭ್ರಮಾಚರಣೆ ವೇಳೆ ಅಭ್ಯರ್ಥಿಯ ಬೆಂಬಲಿಗನ ಮೇಲೆ ಹಲ್ಲೆ ನಡೆದಿದೆ.

ಸಂಭ್ರಮಾಚರಣೆ ನಡೆಸುವ ವೇಳೆ ಅಭ್ಯರ್ಥಿಯ ಬೆಂಬಲಿಗನ ಮೇಲೆ ಹಲ್ಲೆ ನಡೆದಿದೆ. ಚಿಕ್ಕೋಡಿ ಪಟ್ಟಣದ ವಾರ್ಡ್ ನಂ 08 ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಇರ್ಫಾನ್ ಬೇಪಾರಿ ಬೆಂಬಲಿಗನ ಮೇಲೆ ಹಲ್ಲೆ ನಡೆದಿದೆ. ಸೋಹೆಲ್ ಬೇಪಾರಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿದ್ದು, ಈತನ ಮೇಲೆ ಹಲ್ಲೆಯಾಗಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ವಿರೋಧಿ ಬಣದ ಅಸ್ಲಂ ಬೇಪಾರಿ ಬೆಂಬಲಿಗರಿಂದ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.  ಹಲ್ಲೆ ಮಾಡಿದ ಪರಿಣಾಮ ಸೋಹೆಲ್ ಕಿವಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಹೆಚ್ಚಿನ ಪೋಲಿಸರು ಭದ್ರತೆಗೆ ನಿಯೋಜನೆಗೊಂಡಿದ್ದಾರೆ.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೃದಯದ ಪರೀಕ್ಷೆ ನಡೆಸಲು ಇದೊಂದು ಸಿಂಪಲ್ ಟ್ರಿಕ್ಸ್ ಸಾಕು

ಸತತ 11 ಗಂಟೆ ವಿಚಾರಣೆಯಲ್ಲಿ ಸತ್ಯ ಬಾಯ್ಬಿಟ್ಟ ಸುಜಾತ ಭಟ್

ಪ್ರಧಾನಿ ಮೋದಿ ಚೀನಾ ಭೇಟಿ ಅಮೆರಿಕಾ ಹೊಟ್ಟೆ ಉರಿಸೋದು ಗ್ಯಾರಂಟಿ

ಮುಂದಿನ ಸುದ್ದಿ
Show comments