Webdunia - Bharat's app for daily news and videos

Install App

ಸುಪ್ರೀಂಕೋರ್ಟ್ ಆದೇಶ ಪಾಲಿಸುವುದು ಕಷ್ಟ: ಎಂ.ಬಿ.ಪಾಟೀಲ್

Webdunia
ಗುರುವಾರ, 3 ಮೇ 2018 (15:42 IST)
ಕಾವೇರಿ ಕಣಿವೆಯಿಂದ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶ ಮಾಡಿದೆ ಆದರೆ ಬಿಡಲು ನಮ್ಮ ಬಳಿ ನೀರಿಲ್ಲ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. 
ಚುನಾವಣಾ ಪ್ರಚಾರದ ವೇಳೆಯೇ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು ಸುಪ್ರೀಂಕೋರ್ಟ್ ಯಾವ ಹಿನ್ನಲೆಯಲ್ಲಿ ಈ ಆದೇಶ ಮಾಡಿದೆ ಗೊತ್ತಿಲ್ಲ, ಕಾನೂನು ಸಲಹೆ ಪಡೆದು, ಸುಪ್ರೀಂಕೋರ್ಟಿಗೆ ಮನವರಿಕೆ ಮಾಡಿಕೊಡಲು ಯತ್ನಿಸುತ್ತೇವೆ ಎಂದು ಸರಕಾರದ ಪರವಾಗಿ ಹೇಳಿಕೆ ನೀಡಿದ್ದಾರೆ. 
 
ಕಾವೇರಿ ಕಣಿವೆಯಲ್ಲಿರುವ ಜಲಾಶಯಗಳಲ್ಲಿ ಇರುವುದೇ ಒಂಭತ್ತು ಟಿಎಂಸಿ ನೀರು, ಆ ನೀರು ಕುಡಿಯುವುದಕ್ಕಾಗಿಯೇ ಸಾಲುವುದಿಲ್ಲ ಎಂದ ಸಚಿವರು ಅದಲ್ಲದೇ ಡಿಸೆಂಬರಿಗೆ ನೀರು ಬಿಡುಗಡೆಯ ಅವಧಿ ಮುಗಿಯುತ್ತದೆ ಎಂದಿದ್ದಾರೆ. ಕಾನೂನು ಸಲಹೆ ಪಡೆದು ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಹೇಳಿಕೆ ಬಿಡುಗಡೆ ಮಾಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments