Webdunia - Bharat's app for daily news and videos

Install App

ಸುಪ್ರೀಂ ಕೋರ್ಟ್​ ಆದೇಶ ದುರಾದೃಷ್ಟಕರ

Webdunia
ಗುರುವಾರ, 21 ಸೆಪ್ಟಂಬರ್ 2023 (19:29 IST)
ಸುಪ್ರೀಂ ಕೋರ್ಟ್ ಆದೇಶ ದುರಾದೃಷ್ಟಕರ.. ಇಂಥಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡೋದು ಕಷ್ಟ ಎಂದು ಸಚಿವ M.B.ಪಾಟೀಲ್​​​ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮಗೆ ಸಂಕಷ್ಟ ಸೂತ್ರ ಇಲ್ಲ.. ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ ಆಗಬಹುದು.. ವೈಜ್ಞಾನಿಕ ಸೂತ್ರವನ್ನ ಕೂಡಲೇ ಅಳವಡಿಕೆ ಮಾಡಬೇಕು ಎಂದು ಹೇಳಿದ್ರು.. ಕೇಂದ್ರ ಜಲಶಕ್ತಿ ಮಂತ್ರಾಲಯ, ಪ್ರಾಧಿಕಾರ ಮಧ್ಯಪ್ರವೇಶಿಸಬೇಕು.. ತಜ್ಞರ ತಂಡ ಕರೆಸಿ ಪರಿಶೀಲನೆ ಮಾಡಿಸಿ.. ನಂತರ ನೀರು ಬಿಡೋ ಬಗ್ಗೆ ತೀರ್ಮಾನ ಮಾಡಬೇಕು ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments