ತೂಗು ಸೇತುವೆ ಭಾರೀ ಪ್ರವಾಹಕ್ಕೆ ನೀರು ಪಾಲು

Webdunia
ಶನಿವಾರ, 10 ಆಗಸ್ಟ್ 2019 (17:32 IST)
ಪ್ರವಾಹದ ನೀರು ಹಾಗೂ ಮಳೆ ನೀರಿನ ರಭಸಕ್ಕೆ ತೂಗುಸೇತುವೆ ನೀರುಪಾಲಾಗಿದೆ.

ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿ ನೀರಿನ ಪ್ರಮಾಣ ಹೆಚ್ಚುತ್ತಿರುವಂತೆಯೇ ನದಿ ತೀರದ ಪ್ರದೇಶಗಳು ಮುಳುಗಡೆಗೊಳ್ಳುತ್ತಿವೆ. ನೀರಿನ ರಭಸಕ್ಕೆ ವಳಾಲು ತೂಗುಸೇತುವೆ ನೀರು ಪಾಲಾಗಿದೆ.

ತೂಗು ಸೇತುವೆಯ ಮೇಲೆ ನೀರು ಬಂದಿದ್ದು, ಮರಗಳು ಬಿದ್ದು ಹಾನಿ ಸಂಭವಿಸಿತ್ತು. ರಾತ್ರಿಯಾಗುತ್ತಿದ್ದಂತೆ ಸೇತುವೆಯ ಮಧ್ಯ ಭಾಗ ಮುರಿದು ಬಿದ್ದಿದ್ದು, ನೀರುಪಾಲಾಗಿದೆ. ನೇತ್ರಾವತಿ ನದಿ ಬಂಟ್ವಾಳ್ ದಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಮಣಿಹಳ್ಳ  -ಬಂಟ್ವಾಳ್ ಮುಂತಾದ ಕಡೆಗಳಲ್ಲಿ ನದಿ ನೀರು ರಸ್ತೆ ಗೆ ಬಂದಿರುವ ಕಾರಣ ಬಂಟ್ವಾಳ್ ಧರ್ಮಸ್ಥಳ ರಸ್ತೆ ಸಂಚಾರ ಬಂದ್ ಮಾಡಲಾಗಿದೆ.

ಉಪ್ಪಿನಂಗಡಿ -ಮಾಣಿ ರಸ್ತೆಯಲ್ಲೂ ವಾಹನ ಸಂಚಾರ ಬಂದ್ ಮಾಡಲಾಗಿದೆ. ಬಂಟ್ವಾಳ ತಾಲೂಕಿನ ವಿವಿಧೆಡೆ ಮಳೆ ತೀವ್ರಗೊಂಡಿರುವುದರಿಂದ  ಶಾಸಕ ರಾಜೇಶ್ ನಾಯ್ಕ್  ಮದ್ಯೆ ರಾತ್ರಿಯಲ್ಲೂ  ಅಪಾಯಕ್ಕೆ  ಸಿಲುಕಿದ  ಜನರನ್ನು ಸ್ಥಳಾಂತರ ಮಾಡುವ ಕಾರ್ಯದಲ್ಲಿ  ತೊಡಗಿದ್ದರು. ಬಂಟ್ವಾಳ್ ತಾಲೂಕಿನ ವಿವಿಧೆಡೆ ನೂರಕ್ಕೂ ಹೆಚ್ಚು ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments