Webdunia - Bharat's app for daily news and videos

Install App

ತಾಯಿಯ ಶೀಲದ ಮೇಲಿನ ಅನುಮಾನಕ್ಕೆ ಮಕ್ಕಳ ಗತಿ ಹೀಗಾ ಆಗೋದು

Webdunia
ಶುಕ್ರವಾರ, 3 ಜನವರಿ 2020 (13:37 IST)
ಪುಟ್ಟ ಮಕ್ಕಳಿಬ್ಬರು ತಂದೆಯ ಕ್ರೌರ್ಯಕ್ಕೆ ಹಾಗೂ ತಾಯಿಯ ನಡತೆ ಮೇಲಿನ ಅನುಮಾನಕ್ಕೆ ಬಲಿಯಾಗಿದ್ದಾರೆ. 

ಪತಿ ಸಂಜೀವ್ ತನ್ನ ಹೆಂಡತಿಯ ಶೀಲದ ಮೇಲೆ ಸಂಶಯ ಪಡುತ್ತಿದ್ದನು. ಹೀಗಾಗಿ ತನಗೆ ಹುಟ್ಟಿದ್ದ ರೋಹಿತ್, ಪರ್ವಿನ್ ಎಂಬ ಮಕ್ಕಳು ತನ್ನವು ಅಲ್ಲ ಅಂತಾನೇ ಭಾವಿಸುತ್ತಿದ್ದನು.

ಕೊನೆಗೊಂದು ದಿನ ಪತ್ನಿಯ ಶೀಲದ ಮೇಲೆ ಸಂಶಯ ಹೆಚ್ಚಾದಾಗ ಮಕ್ಕಳಿಬ್ಬರನ್ನು ಹೊಲಕ್ಕೆ ಕರೆದುಕೊಂಡು ಹೋಗಿ ವಿಷ ಕುಡಿಸಿ ಕೊಲೆ ಮಾಡಿದ್ದಾನೆ.

ಕೊನೆಗೆ ಅನುಮಾನ ಬರದಿರಲೆಂದು ತಾನೂ ವಿಷ ಕುಡಿದಿದ್ದಾನೆ. ಕಲಬುರಗಿಯ ಚಿಂಚೋಳಿ ತಾಲೂಕಿನ ಭೈರಂಪಳ್ಳಿಯಲ್ಲಿ ಘಟನೆ ನಡೆದಿದ್ದು, ಮಕ್ಕಳಿಬ್ಬರು ಸಾವನ್ನಪ್ಪಿದ್ದರೆ, ಆರೋಪಿ ಸಂಜೀವ್ ಅಪಾಯದಿಂದ ಪಾರಾಗಿದ್ದಾನೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments