Webdunia - Bharat's app for daily news and videos

Install App

ಪ್ರಖ್ಯಾತ ಮಠದ ಸ್ವಾಮೀಜಿಗೆ ಕಳ್ಳ, ಸುಳ್ಳ ಸ್ವಾಮೀಜಿ ಎಂದ ಶಿವಯೋಗಿ ಸ್ವಾಮೀಜಿ

Webdunia
ಬುಧವಾರ, 23 ಅಕ್ಟೋಬರ್ 2019 (13:56 IST)
ನಾಡಿನ ಪ್ರಮುಖ ಸ್ವಾಮೀಜಿಯೊಬ್ಬರ ಕುರಿತು ಮತ್ತೊಬ್ಬ ಸ್ವಾಮೀಜಿ ಕಳ್ಳ, ಸುಳ್ಳ ಅಂತ ಗಂಭೀರ ಆರೋಪ ಮಾಡಿದ್ದಾರೆ.

ಧಾರವಾಡದ ಮುರಾಘಾಮಠಕ್ಕೆ ನೂತನ ಮಠಾಧೀಶರಾಗಿರುವ ಮಲ್ಲಿಕಾರ್ಜುನ ಸ್ವಾಮೀಜಿ ಮೋಸ, ಕಳ್ಳ, ಸುಳ್ಳ ಸ್ವಾಮೀಜಿ ಆಗಿದ್ದಾರೆ. ಹೀಗಂತ ಶಿವಯೋಗಿ ಸ್ವಾಮೀಜಿ ಗಂಭೀರವಾಗಿ ಆರೋಪಿಸಿದ್ದಾರೆ. 

ಧಾರವಾಡದ ಮುರಾಘಾಮಠಕ್ಕೆ ಮಠಾಧೀಶರನ್ನಾಗಿ ಕಾಂಗ್ರೆಸ್ ನ ಗೂಂಡಾ ರಾಜಕಾರಣಿ ವಿನಯ ಕುಲಕರ್ಣಿ ಮತ್ತು ಅವರ ಸಹಚರರು ಸೇರಿಕೊಂಡು ಒಳಸಂಚು ಮಾಡಿ ತಮ್ಮವರನ್ನು ಮೋಸದ ಹಾದಿಯಲ್ಲಿ ಮಲ್ಲಿಕಾರ್ಜುನ ಸ್ವಾಮಿಗಳನ್ನು ನೇಮಕ ಮಾಡಿದ್ದಾರೆ. ಈ ಮಲ್ಲಿಕಾರ್ಜುನ ಸ್ವಾಮೀಜಿ ಈ ಹಿಂದೆ ಗದಗದ ಮುಳಗುಂದ, ಧಾರವಾಡದ ಪಶುಪತಿಹಾಳ ಮಠಗಳಲ್ಲಿ ಮತ್ತು ಕುಂದಗೋಳದ ಗುಡಗೇರಿಗಳಲ್ಲಿ ಇದ್ದಾಗ ಹಲವಾರು ಅಕ್ರಮ ಚಟುವಟಿಕೆಗಳನ್ನು ಮಾಡಿದ್ದಾರೆ.

ಇಂತವರ ಮೇಲೆ ಭಕ್ತರು ಹಿಡಿಶಾಪ ಹಾಕಿದ್ದಾರೆ. ಇಂತವರನ್ನು ಕಾಂಗ್ರೆಸ್ ನ ಮಾಜಿ ಶಾಸಕ ವಿನಯ ಕುಲಕರ್ಣಿ ಸುದೀರ್ಘ ಇತಿಹಾಸ ಹೊಂದಿದ್ದ ಮಠಕ್ಕೆ ನೂತನ ಮಠಾಧೀಶರನ್ನಾಗಿ ಮಾಡಿದ್ದಾರೆ.

ಇದರಿಂದ ತಮ್ಮ ಸ್ವಾರ್ಥಕ್ಕಾಗಿ ವಿನಯ ಕುಲಕರ್ಣಿ ಅವರ ಸಹಚರರು ಏನು ಬೇಕಾದರೂ ಮಾಡಬಹುದು ಎಂದು ಮತ್ತೊಮ್ಮೆ ಸಾಬೀತಾಗಿದೆ. ಕೂಡಲೇ ಇಂತಹ ಕಳ್ಳ -ಸುಳ್ಳ ಸ್ವಾಮೀಜಿಯನ್ನು ಮುರಾಘಾಮಠದಿಂದ ಹೊರಕ್ಕೆ ಹಾಕಬೇಕು. ಅಲ್ಲದೇ ಶೀಘ್ರದಲ್ಲೇ ಮುರಾಘಾಮಠದಲ್ಲೇ ಜೀವಂತ ಸಮಾಧಿ ತೆಗೆದುಕೊಳ್ಳಲು ನಿರ್ಧಾರ ಮಾಡಿದ್ದೇನೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments