Webdunia - Bharat's app for daily news and videos

Install App

ತೆರಿಗೆ ಹೊರೆ ಶ್ರೀಮಂತರ ಮೇಲಲ್ಲ, ಬಡವರ ಮೇಲೆ ಬೀಳುತ್ತಿದೆ : ಕೃಷ್ಣಬೈರೇಗೌಡ

Webdunia
ಗುರುವಾರ, 17 ಮಾರ್ಚ್ 2022 (17:12 IST)
ಬೆಂಗಳೂರು : ತೆರಿಗೆ ಹೊರೆ ಶ್ರೀಮಂತರ ಮೇಲಲ್ಲ, ಬಡವರ ಮೇಲೆ ಬೀಳುತ್ತಿದೆ ಎಂದು ಕೇಂದ್ರ ಸರ್ಕಾರದ ತೆರಿಗೆ ನೀತಿ ವಿರುದ್ಧ ಶಾಸಕ ಕೃಷ್ಣಬೈರೇಗೌಡ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸಭೆಯಲ್ಲಿ ಬೇಡಿಕೆಗಳ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, ಜಿಎಸ್ಟಿ ಪರಿಹಾರ ನಿಂತರೂ ತೆರಿಗೆ ಹಾಕುವುದು ಮುಂದುವರಿಯಲಿದೆ.

ತಂಬಾಕು ವಸ್ತುಗಳ ಮೇಲೆ ಸಿನ್ ಗೂಡ್ಸ್ ಸೆಸ್ ಹಾಕುತ್ತಾರೆ. ಅದನ್ನು ಹಿಂದಕ್ಕೆ ಪಡೆಯಲು ಆಗುವುದಿಲ್ಲ ಎಂದು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 

ಜಿಎಸ್ಟಿ ಪರಿಹಾರ ಕೊಡುವುದಕ್ಕಾಗಿಯೇ ಸೆಸ್ ಹಾಕಲಾಗುತ್ತಿದೆ. ಪರಿಹಾರ ಕೊಡುವುದು ನಿಂತರೆ ಸೆಸ್ ಕೂಡ ನಿಲ್ಲಲಿದೆ ಎಂದು ಸಿಎಂ ಹೇಳುತ್ತಾರೆ. ಆದರೆ ವಾಸ್ತವವಾಗಿ ಜಿಎಸ್ಟಿ ಪರಿಹಾರ ನಿಂತರೂ ಸೆಸ್ ಮುಂದುವರಿಯುತ್ತದೆ.

ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಜಿಎಸ್ಟಿ ಪರಿಹಾರವನ್ನು ಮುಂದುವರಿಸಲು ಪತ್ರ ಬರೆದಿದ್ದಾರೆ. ಆದರೆ ಸದ್ಯದ ಪರಿಸ್ಥಿತಿ ನೋಡಿದರೆ ಜಿಎಸ್ಟಿ ಪರಿಹಾರ ಮುಂದುವರಿಸುವುದು ಅನುಮಾನವಾಗಿದೆ. ಕೇಂದ್ರದಿಂದ ತಮಗೆ ಬರುವ ಸಹಾಯಾನುದಾನ ಕಡಿಮೆ ಆಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ

ಕಾಂಗ್ರೆಸ್ ಬಿಕ್ಕಟ್ಟಿಗೆ ಮದ್ದು ಹಚ್ಚಲು ಬೆಂಗಳೂರಿಗೆ ಸುರ್ಜೇವಾಲ

ಬೈಕ್ ನಲ್ಲಿ ಮಲಗಿ ಸ್ಟಂಟ್ ಮಾಡಲು ಹೋದ ಯುವಕರ ಕತೆ ಕೊನೆಗೆ ಏನಾಯ್ತು: ವಿಡಿಯೋ

ಮುಂದಿನ ಸುದ್ದಿ
Show comments