Webdunia - Bharat's app for daily news and videos

Install App

ಮಗುವಿನ ಕತ್ತು ಕೊಯ್ದು ಹಲ್ಲೆ ನಡೆಸಿದ ಅಂಗನವಾಡಿ ಶಿಕ್ಷಕಿ!

Webdunia
ಬುಧವಾರ, 4 ಜುಲೈ 2018 (18:44 IST)
ಆ ಪುಟ್ಟ ಮಗು ಎಂದಿನಂತೆ ಅಂಗನವಾಡಿಗೆ ಹೋಗಿತ್ತು. ಸರಿ ತಪ್ಪು ಏನು ಅಂತ ಗೊತ್ತಿರದ ವಯಸ್ಸು ಆತನದ್ದು. ಅಂಗನವಾಡಿಯಲ್ಲಿ ಪಾಠ ಮಾಡಿ ಮಗುವಿಗೆ ಶಿಸ್ತು ಕಲಿಸಬೇಕಾದ ಶಿಕ್ಷಕಿಯೇ ಆ ಮಗುವಿನ ಪಾಲಿಗೆ ವಿಲನ್ ಆಗಿದ್ದು, ಮಗುವಿನ ಕತ್ತು ಕೊಯ್ದು ಹಲ್ಲೆ ನಡೆಸಿದ್ದಾಳೆ.
 
ಅಂಗನವಾಡಿ ಶಿಕ್ಷಕಿಯೊಬ್ಬರು ಮಗುವೊಂದರ ಕತ್ತನ್ನು ಬ್ಲೇಡ್ ನಿಂದ ಕೊಯ್ದು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದೊಡ್ಡಬಳ್ಳಾಪುರ ತಾಲೂಕಿನ ಕಸಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪೃಥ್ವಿರಾಜ್(7) ಹಲ್ಲೆಗೆ ಒಳಗಾದ ಬಾಲಕನಾಗಿದ್ದಾನೆ. ಕಸಘಟ್ಟ ಅಂಗನವಾಡಿ ಶಿಕ್ಷಕಿ ಮುನಿಯಮ್ಮ ಪುಟ್ಟ ಮಗುವಿನ ಕತ್ತು ಕೊಯ್ದು ಹಲ್ಲೆ ನಡೆಸಿದ್ದಾಳೆ. 
 
ಮುನಿಯಮ್ಮಳ ಕೃತ್ಯಕ್ಕೆ ಪೋಷಕರು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 
 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments