Webdunia - Bharat's app for daily news and videos

Install App

ದುಶ್ಚಟ ವ್ಯಸನಿಗಳು ಆತನಿಗೆ ಮಾಡಿದ್ದು ಕೇಳಿದ್ರೆ ಕಣ್ಣೀರು ಬರುತ್ತೆ…

Webdunia
ಗುರುವಾರ, 6 ಜೂನ್ 2019 (18:50 IST)
ದುಶ್ಚಟ ವ್ಯಸನಿಗಳ ತಂಡಕ್ಕೆ ಯುವಕನೊಬ್ಬ ಗಂಭೀರ ಗಾಯಗೊಂಡಿದ್ದಾನೆ.

ಕೋಟೆನಾಡು ಚಿತ್ರದುರ್ಗದಲ್ಲಿ ದುಶ್ಚಟ ವ್ಯಸನಿಗಳ ಕಾಟ ಹೆಚ್ಚಾಗಿದ್ದು, ಪುಂಡರ ಬ್ಲೇಡ್ ದಾಳಿಗೆ ಸಿಲುಕಿ ಯುವಕನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

ಚಿತ್ರದುರ್ಗದ ಜೆಸಿಆರ್ ಬಡಾವಣೆಯಲ್ಲಿ ಸಲ್ಯೂಷನ್ ವ್ಯಸನಿಗಳ ಆರು ಮಂದಿ ತಂಡ ಬಡೇಮಕಾನ್ ನಿವಾಸಿ ಕರೀಂ ಎಂಬ ಯುವಕನ ಮೇಲೆ ಬ್ಲೇಡ್ ನಿಂದ ದಾಳಿಮಾಡಿದೆ.

ಮೂರು ಸಾವಿರ ರೂಪಾಯಿ ನಗದು ಹಾಗೂ ಮೊಬೈಲ್ ಫೋನ್ ಕಸಿದುಕೊಂಡು ಪರಾರಿಯಾಗಿದ್ದಾರೆ.

ದುಶ್ಚಟ ವ್ಯಸನಿಗಳ ದಾಳಿಗೆ ತುತ್ತಾಗಿ ಗಂಭೀರವಾಗಿ ಗಾಯಗೊಂಡಿರುವ ಯುವಕ ಕರೀಂ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments