Select Your Language

Notifications

webdunia
webdunia
webdunia
webdunia

ದೇವಾಲಯ ಬೀಗ ಮುರಿದು ಹುಂಡಿ ಕಳ್ಳತನ

ದೇವಾಲಯ ಬೀಗ ಮುರಿದು ಹುಂಡಿ ಕಳ್ಳತನ
ನೆಲಮಂಗಲ , ಶನಿವಾರ, 11 ಆಗಸ್ಟ್ 2018 (14:07 IST)
ದೇವಾಲಯದ ಬೀಗ ಮುರಿದು ಕಾಣಿಕೆ ಹುಂಡಿ ಕಳವು ಮಾಡಿದ ಘಟನೆ ನಡೆದಿದೆ.

ದೇವಾಲಯದ ಬೀಗ ಮುರಿದು ಕಾಣಿಕೆ ಹುಂಡಿ ಕಳ್ಳರು ಕದ್ದೊಯ್ದ ಘಟನೆ ನಡೆದಿದೆ.

ಬೆಂಗಳೂರು ಹೊರವಲಯದಲ್ಲಿರುವ ನೆಲಮಂಗಲ ಪಟ್ಟಣದ ಇತಿಹಾಸ ಪ್ರಸಿದ್ಧ ರಾಮಾಂಜಿನಯ್ಯ ದೇವಾಲಯದಲ್ಲಿ ಈ ಘಟನೆ ನಡೆದಿದೆ. ದೇವಸ್ಥಾನಕ್ಕೆ ಕನ್ನ ಹಾಕಿರುವ ಕಳ್ಳರು ಭಕ್ತರು ಹಾಕಿರುವ ಕಾಣಿಕೆ ಹಣವನ್ನು ಹುಂಡಿ ಸಹಿತ ಕದ್ದೊಯ್ದಿದ್ದಾರೆ. ಘಟನಾ ಸ್ಥಳಕ್ಕೆ ನೆಲಮಂಗಲ ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Share this Story:

Follow Webdunia kannada

ಮುಂದಿನ ಸುದ್ದಿ

ಕಬಿನಿಗೆ ಹೆಚ್ಚು ನೀರು: ಮುನ್ನೆಚ್ಚರಿಕೆ ವಹಿಸಲು ಸೂಚನೆ